ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ದಂಪತಿಗಳಿಗೆ ಟಾಂಗಾ ಸವಾರಿಯನ್ನು ಆಯೋಜನೆ ಮಾಡಲಾಗಿತ್ತು.
ನಗರದ ಟೌನ್ಹಾಲ್ನಲ್ಲಿ ಆರಂಭವಾದ ಟಾಂಗಾ ಸವಾರಿಗೆ ನಟ ಪ್ರಕಾಶ್ ತುಂಬಿನಾಡು ಚಾಲನೆ ನೀಡಿದರು. ಪಾರಂಪರಿಕ ಉಡುಗೆ ತೊಟ್ಟು ಟಾಂಗಾ ಸವಾರಿಯಲ್ಲಿ ಭಾಗಿಯಾಗಿದ್ದ ದಂಪತಿಗಳು ಟಾಂಗಾ ಮೇಲೆ ಕುಳಿತು ಪಾರಂಪರಿಕ ಕಟ್ಟಡಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಟಾಂಗಾ ಸವಾರಿಯಲ್ಲಿ ಪಾರಂಪರಿಕ ಉಡುಗೆಯಲ್ಲಿ ದಂಪತಿಗಳು ಮಿಂಚಿದರು.
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…
ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…
ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…