ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್.22ರಿಂದ ನವರಾತ್ರಿ ರಂಗೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ರಂಗೋತ್ಸವದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ರಂಗಾಯಣ ನಿರ್ದೇಶಕ ಸತೀಶ್ ತಿಪಟೂರು ಅವರು, ಇದೇ ಸೆಪ್ಟೆಂಬರ್.22ರಿಂದ 10 ದಿನಗಳ ಕಾಲ ನಾಟಕಗಳು ಹಾಗೂ ವಿವಿಧ ಜಾನಪದ ಕಲಾ ಪ್ರಕಾರಗಳನ್ನು ಪ್ರದರ್ಶಿಸಲಾಗುತ್ತಿದೆ.
ಸೆಪ್ಟೆಂಬರ್.22ರಂದು ಸಂಜೆ 5.30ಕ್ಕೆ ಭೂಮಿಗೀತ ರಂಗಮಂದಿರದಲ್ಲಿ ಸಚಿವ ಶಿವರಾಜ್ ತಂಗಡಗಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಅಕ್ಟೋಬರ್.1ರವರೆಗೆ ರಂಗಾಯಣದ ವನರಂಗದಲ್ಲಿ ಪ್ರತಿ ದಿನ ಸಂಜೆ 5.30ಕ್ಕೆ ಅಂತರರಾಜ್ಯ ಕಲಾತಂಡಗಳಿಂದ ಜಾನಪದ ನೃತ್ಯ ಪ್ರದರ್ಶನವಿದ್ದು, ಪ್ರತಿದಿನ ಸಂಜೆ 7 ಗಂಟೆಗೆ ಭೂಮಿಗೀತದಲ್ಲಿ ವಿವಿಧ ನಾಟಕಗಳನ್ನು ಪ್ರದರ್ಶಿಸಲಾಗುತ್ತಿದೆ ಎಂದು ವಿವರಿಸಿದರು.
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…
ಚಾಮರಾಜನಗರ: ನಾಗಮಲೆಯಲ್ಲಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಭಾನುವಾರ…
ಮೈಸೂರು: ಮಿರರ್ ರಿಫ್ಲೆಕ್ಷನ್ ಯಶಸ್ವಿಯಾಗಿದೆ. ಆದರೆ ಇದೇ ಪರಿಹಾರವಲ್ಲ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್…