ನಮ್ಮ ಮೈಸೂರ ದಸರಾ 2025

Mysuru Dasara | ರೋಮಾಂಚಕ ಜಂಬೂ ಸವಾರಿ, ಸಂಭ್ರಮಿಸಿದ ಲಕ್ಷಾಂತರ ಜನ..

ಮೈಸೂರು : ನಾಡಹಬ್ಬ ಮೈಸೂರು ದಸರಾ ಅಂತಿಮ ಚರಣ ತಲುಪಿದೆ. ಜಂಬೂ ಸವಾರಿ ಬನ್ನಿಮಂಟಪ ತಲುಪಿದ ಬಳಿಕ ಅಲ್ಲಿ ನಡೆಯುವ ಟಾರ್ಚ್ ಲೈಟ್ ಪರೇಡ್ ನೊಂದಿಗೆ ಮೈಸೂರು ದಸರಾಸಂಪನ್ನಗೊಳ್ಳುತ್ತದೆ.

ಇದನ್ನು ಓದಿ : ಬೆಳೆ ನಷ್ಟ | ಸಮೀಕ್ಷೆ ಮುಗಿದ ಬಳಿಕ ಪರಿಹಾರ ವಿತರಣೆ ; ಸಿಎಂ

ಸತತವಾಗಿ ಏಳು ವರ್ಷ ಅಂಬಾರಿ ಹೊತ್ತು ನಗರದ ರಸ್ತೆಗಳಲ್ಲಿ ಅದೇ ಗಾಂಭೀರ್ಯದೊಂದಿಗೆ ಸಾಗುತ್ತಿರುವ ಅಭಿಮನ್ಯುನನ್ನು ನೋಡೊಕೆ ಎಲ್ಲ ಕಡೆ ಜನಸಾಗರ. ವರ್ಷಕ್ಕೊಮ್ಮೆ ಮಾತ್ರ ಕಾಣಸಿಗುವ ಈ ಸಂಭ್ರಮವನ್ನು ಜನ ರೋಮಾಂಚನ ಮತ್ತು ಉತ್ಸಾಹದೊಂದಿಗೆ ವೀಕ್ಷಿಸುತ್ತಿದ್ದಾರೆ. ದೃಶ್ಯಗಳನ್ನು ತಮ್ಮ ಮೊಬೈಲ್ ಗಳಲ್ಲಿ ಸೆರೆಹಿಡಿದುಕೊಳ್ಳುತ್ತಿದ್ದಾರೆ. ಅಭಿಮನ್ಯು ಎಡ ಮತ್ತು ಬಲಭಾಗಲ್ಲಿ ಅವನ ಹಾಗೆ ಸಿಂಗಾರಗೊಂಡಿರುವ ಕುಮ್ಕಿ ಆನೆಗಳು ಸಾಗಿವೆ. ಅವುಗಳ ಹಿಂದೆ ಮೋಟಾರ್ ಕೇಡ್ ಮತ್ತು ಅಶ್ವದಳ. ರಸ್ತೆಬದಿಯ ಕಟ್ಟಡ ಮತ್ತು ಮನೆಗಳ ಮೇಲೂ ಜನ. ರೋಮಾಂಚಿತ ಜನರ ಚೀತ್ಕಾರ, ಕೇಕೆ, ಕೂಗಾಟ ಮತ್ತು ಅರಚಾಟದಿಂದ ಅಭಿಮನ್ಯು ವಿಚಲಿತನಾಗಿಲ್ಲ. ಅದೇ ಗಾಂಭೀರ್ಯದ ನಡಿಗೆಯಿಂದ ಜನರಲ್ಲಿ ಮತ್ತಷ್ಟು ಉತ್ಸಾಹ ತುಂಬುತ್ತಿದ್ದಾನೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಚರಂಡಿ ಸ್ವಚ್ಛಗೊಳಿಸಿ

ಮೈಸೂರಿನ ಹೆಬ್ಬಾಳು ಬಡಾವಣೆಯ ಸೂರ್ಯಬೇಕರಿ ಸಮೀಪ ಎರಡನೇ ಅಡ್ಡರಸ್ತೆಯ ಬಳಿ ಇರುವ ಚರಂಡಿಯನ್ನು ಕಳೆದ ಎರಡು-ಮೂರು ತಿಂಗಳಿನಿಂದ ಸ್ವಚ್ಛಗೊಳಿಸದೇ ಇರುವುದರಿಂದ…

58 mins ago

ಓದುಗರ ಪತ್ರ: ಪೌರಕಾರ್ಮಿಕರ ವಿಶ್ರಾಂತಿಗೃಹ ಸದ್ಭಳಕೆಯಾಗಲಿ

ಮೈಸೂರಿನ ಲಷ್ಕರ್ ಮೊಹಲ್ಲಾದ ಪುಲಿಕೇಶಿ ರಸ್ತೆಯಲ್ಲಿರುವ ವೀರನಗೆರೆಯಲ್ಲಿ ೨-೯-೧೯೮೫ ರಂದು ಉಚಿತ ವಾಚನಾಲಯವನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಅಂದಿನ…

1 hour ago

ಓದುಗರ ಪತ್ರ: ಲಿಂಗದೇವರಕೊಪ್ಪಲಿನಲ್ಲಿ ಬಸ್ ನಿಲುಗಡೆಯಾಗಲಿ

ಮೈಸೂರಿನ ಲಿಂಗದೇವರಕೊಪ್ಪಲು ಗ್ರಾಮದಲ್ಲಿರುವ ಗಾರ್ಮೆಂಟ್ಸ್, ಕಾರ್ಖಾನೆಗಳಿಗೆ ಸುತ್ತಮುತ್ತಲಿನ ಕಾರ್ಮಿಕರು ಬರುತ್ತಾರೆ. ಆದರೆ ಈ ಸ್ಥಳದಲ್ಲಿ ಮೈಸೂರಿನಿಂದ ಮಡಿಕೇರಿ, ಹಾಸನ ಕಡೆಗೆ…

1 hour ago

ಓದುಗರ ಪತ್ರ: ಸುತ್ತೂರು ಜಾತ್ರೆ ಬಹುಮುಖ ಸಾಂಸ್ಕೃತಿಕ ಸಂಗಮ

ಸುತ್ತೂರು ಜಾತ್ರಾ ಮಹೋತ್ಸವ ನಿಜಕ್ಕೂ ಸಾಂಸ್ಕೃತಿಕ ಉತ್ಸವವೇ ಆಗಿದೆ. ಎಲ್ಲ ರೀತಿಯ ಮನರಂಜನೆಗಳ ಜೊತೆಗೆ ಮನೋವಿಕಾಸವನ್ನು ಮೂಡಿಸುವ ವಿಶಿಷ್ಟ ಜಾತ್ರೆ…

1 hour ago

ಜಯಪುರ ಜೇಡಿಕಟ್ಟೆ ಮಹದೇಶ್ವರ ಸ್ವಾಮಿ ಜಾತ್ರೆ

ಕೊಂಡೋತ್ಸವಕ್ಕೆ ೫ ಎತ್ತಿನ ಗಾಡಿಗಳಲ್ಲಿ ಖಗ್ಗಲಿ ಸೌದೆ ತಂದ ಗ್ರಾಮಸ್ಥರು ಮೈಸೂರು: ತಾಲ್ಲೂಕಿನ ಜಯಪುರ ಗ್ರಾಮದ ಶ್ರೀ ಜೇಡಿಕಟ್ಟೆ ಮಹದೇಶ್ವರ…

1 hour ago

ಮೂಲಸೌಲಭ್ಯ ವಂಚಿತ ಯಳಂದೂರು ಸಂತೆ ಮೈದಾನ

ಎಂ.ಗೂಳೀಪುರ ನಂದೀಶ್ ಕೊಳೆತ ಪದಾರ್ಥಗಳಿಂದ ದುರ್ನಾತ; ಹಲವು ಅಂಗಡಿಗಳು ನಿರುಪಯುಕ್ತ ಯಳಂದೂರು: ಪಟ್ಟಣದ ಕೇಂದ್ರಸ್ಥಾನದಲ್ಲಿನ ಸಂತೆ ಮೈದಾನವು ಮೂಲಸೌಲಭ್ಯಗಳಿಂದ ವಂಚಿತವಾಗಿದೆ.…

1 hour ago