ನಮ್ಮ ಮೈಸೂರ ದಸರಾ 2025

Mysuru Dasara | ರೋಮಾಂಚಕ ಜಂಬೂ ಸವಾರಿ, ಸಂಭ್ರಮಿಸಿದ ಲಕ್ಷಾಂತರ ಜನ..

ಮೈಸೂರು : ನಾಡಹಬ್ಬ ಮೈಸೂರು ದಸರಾ ಅಂತಿಮ ಚರಣ ತಲುಪಿದೆ. ಜಂಬೂ ಸವಾರಿ ಬನ್ನಿಮಂಟಪ ತಲುಪಿದ ಬಳಿಕ ಅಲ್ಲಿ ನಡೆಯುವ ಟಾರ್ಚ್ ಲೈಟ್ ಪರೇಡ್ ನೊಂದಿಗೆ ಮೈಸೂರು ದಸರಾಸಂಪನ್ನಗೊಳ್ಳುತ್ತದೆ.

ಇದನ್ನು ಓದಿ : ಬೆಳೆ ನಷ್ಟ | ಸಮೀಕ್ಷೆ ಮುಗಿದ ಬಳಿಕ ಪರಿಹಾರ ವಿತರಣೆ ; ಸಿಎಂ

ಸತತವಾಗಿ ಏಳು ವರ್ಷ ಅಂಬಾರಿ ಹೊತ್ತು ನಗರದ ರಸ್ತೆಗಳಲ್ಲಿ ಅದೇ ಗಾಂಭೀರ್ಯದೊಂದಿಗೆ ಸಾಗುತ್ತಿರುವ ಅಭಿಮನ್ಯುನನ್ನು ನೋಡೊಕೆ ಎಲ್ಲ ಕಡೆ ಜನಸಾಗರ. ವರ್ಷಕ್ಕೊಮ್ಮೆ ಮಾತ್ರ ಕಾಣಸಿಗುವ ಈ ಸಂಭ್ರಮವನ್ನು ಜನ ರೋಮಾಂಚನ ಮತ್ತು ಉತ್ಸಾಹದೊಂದಿಗೆ ವೀಕ್ಷಿಸುತ್ತಿದ್ದಾರೆ. ದೃಶ್ಯಗಳನ್ನು ತಮ್ಮ ಮೊಬೈಲ್ ಗಳಲ್ಲಿ ಸೆರೆಹಿಡಿದುಕೊಳ್ಳುತ್ತಿದ್ದಾರೆ. ಅಭಿಮನ್ಯು ಎಡ ಮತ್ತು ಬಲಭಾಗಲ್ಲಿ ಅವನ ಹಾಗೆ ಸಿಂಗಾರಗೊಂಡಿರುವ ಕುಮ್ಕಿ ಆನೆಗಳು ಸಾಗಿವೆ. ಅವುಗಳ ಹಿಂದೆ ಮೋಟಾರ್ ಕೇಡ್ ಮತ್ತು ಅಶ್ವದಳ. ರಸ್ತೆಬದಿಯ ಕಟ್ಟಡ ಮತ್ತು ಮನೆಗಳ ಮೇಲೂ ಜನ. ರೋಮಾಂಚಿತ ಜನರ ಚೀತ್ಕಾರ, ಕೇಕೆ, ಕೂಗಾಟ ಮತ್ತು ಅರಚಾಟದಿಂದ ಅಭಿಮನ್ಯು ವಿಚಲಿತನಾಗಿಲ್ಲ. ಅದೇ ಗಾಂಭೀರ್ಯದ ನಡಿಗೆಯಿಂದ ಜನರಲ್ಲಿ ಮತ್ತಷ್ಟು ಉತ್ಸಾಹ ತುಂಬುತ್ತಿದ್ದಾನೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

21 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

21 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

21 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

21 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

21 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

21 hours ago