ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ.ದಸರಾ ಉದ್ಘಾಟನೆಗೆ ಚಾಮುಂಡಿ ಬೆಟ್ಟ ಸಜ್ಜಾಗಿದ್ದು, ಈಗಾಗಲೇ ಉತ್ಸವ ಮೂರ್ತಿಯನ್ನು ವೇದಿಕೆ ಮೇಲೆ ತರಲಾಗಿದೆ.
ಚಾಮುಂಡೇಶ್ವರಿ ಉತ್ಸವ ಮೂರ್ತಿ ಗಾಡ ನೀಲಿ ಬಣ್ಣದ ಜರತಾರಿ ರೇಷ್ಮೆ ಸೀರೆಯಲ್ಲಿ ಕಂಗೊಳಿಸುತ್ತಿದ್ದು, ವಿವಿಧ ಹೂಗಳಿಂದ ಬೆಳ್ಳಿ ಪಲ್ಲಕ್ಕಿ ಸಿಂಗರಿಸಿ ಉತ್ಸವ ಮೂರ್ತಿಯನ್ನು ಪ್ರತಿಸ್ಥಾಪನೆ ಮಾಡಲಾಗಿದೆ.
ವರ್ಷವಿಡಿ ತಾಯಿಯ ಮೂರ್ತಿಯನ್ನು ಮೈಸೂರು ಅರಮನೆಯಲ್ಲಿ ಇರಿಸಲಾಗುತ್ತದೆ.
ದಸರಾ ವೇಳೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ತಂದು ಸಿಂಗರಿಸಿ ಪೂಜೆ ಸಲ್ಲಿಸುವುದು ವಾಡಿಕೆಯಾಗಿದೆ.
ಜಂಬೂ ಸವಾರಿ ದಿನ ಆನೆ ಮೇಲು ಕುಳಿತು ಜನರಿಗೆ ದರ್ಶನ ಕೊಡಲಿದ್ದು,
ಗಣ್ಯರಿಂದ ಕೆಲವೇ ಹೊತ್ತಿನಲ್ಲಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಲಾಗುತ್ತದೆ.
ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್ರಾಜ್ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್ಗಳನ್ನು…
ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…
ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ…
ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್, ಕಮೆಂಟ್ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು…
ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರು ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಗಣೇಶ್…
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟವನ್ನು ಉಳಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಹಾಗೂ ಪರಿಸರವಾದಿಗಳು ಪ್ರತಿಭಟನೆ ನಡೆಸಿದರು. ಚಾಮುಂಡೇಶ್ವರಿ ದೇವಸ್ಥಾನದ…