ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ.ದಸರಾ ಉದ್ಘಾಟನೆಗೆ ಚಾಮುಂಡಿ ಬೆಟ್ಟ ಸಜ್ಜಾಗಿದ್ದು, ಈಗಾಗಲೇ ಉತ್ಸವ ಮೂರ್ತಿಯನ್ನು ವೇದಿಕೆ ಮೇಲೆ ತರಲಾಗಿದೆ.
ಚಾಮುಂಡೇಶ್ವರಿ ಉತ್ಸವ ಮೂರ್ತಿ ಗಾಡ ನೀಲಿ ಬಣ್ಣದ ಜರತಾರಿ ರೇಷ್ಮೆ ಸೀರೆಯಲ್ಲಿ ಕಂಗೊಳಿಸುತ್ತಿದ್ದು, ವಿವಿಧ ಹೂಗಳಿಂದ ಬೆಳ್ಳಿ ಪಲ್ಲಕ್ಕಿ ಸಿಂಗರಿಸಿ ಉತ್ಸವ ಮೂರ್ತಿಯನ್ನು ಪ್ರತಿಸ್ಥಾಪನೆ ಮಾಡಲಾಗಿದೆ.
ವರ್ಷವಿಡಿ ತಾಯಿಯ ಮೂರ್ತಿಯನ್ನು ಮೈಸೂರು ಅರಮನೆಯಲ್ಲಿ ಇರಿಸಲಾಗುತ್ತದೆ.
ದಸರಾ ವೇಳೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ತಂದು ಸಿಂಗರಿಸಿ ಪೂಜೆ ಸಲ್ಲಿಸುವುದು ವಾಡಿಕೆಯಾಗಿದೆ.
ಜಂಬೂ ಸವಾರಿ ದಿನ ಆನೆ ಮೇಲು ಕುಳಿತು ಜನರಿಗೆ ದರ್ಶನ ಕೊಡಲಿದ್ದು,
ಗಣ್ಯರಿಂದ ಕೆಲವೇ ಹೊತ್ತಿನಲ್ಲಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಲಾಗುತ್ತದೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…