ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ದಸರಾ ಗಜಪಡೆಗೆ ಜಂಬೂಸವಾರಿ ರಿಹರ್ಸಲ್ ನಡೆಸಲಾಯಿತು.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮ ಕಳೆಗಟ್ಟಿದ್ದು, ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಗೆ ದಿನಗಣನೆ ಆರಂಭವಾಗಿದೆ.
ಇದನ್ನು ಓದಿ: ಕೋಟೆಯಲ್ಲಿ ಜನಾಕರ್ಷಿಸುತ್ತಿರುವ ಮಿನಿ ದಸರಾ
ಈ ಹಿನ್ನೆಲೆಯಲ್ಲಿ ಇಂದು ಜಂಬೂಸವಾರಿ ಮೆರವಣಿಗೆಯ ಪೂರ್ವಭಾಗಿಯಾಗಿ ಅರಮನೆ ಅಂಗಳದಲ್ಲಿ ಜಂಬೂಸವಾರಿ ತಾಲೀಮಿನಲ್ಲಿ ಅಭಿಮನ್ಯುವಿಗೆ ರಿಹರ್ಸಲ್ ನಡೆಸಲಾಯಿತು.
ಡಿಸಿಎಫ್ ಡಾ.ಪ್ರಭುಗೌಡ ಸೇರಿದಂತೆ ಪೊಲೀಸರು ಹಾಗೂ ಅಧಿಕಾರಿಗಳು ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಗೆ ಪುಷ್ಪಾರ್ಚನೆ ಸಲ್ಲಿಸಿದರು. ಜಂಬೂಸವಾರಿ ಮೆರವಣಿಗೆಯ ದೂರ ಹಾಗೂ ಸಮಯ ಪಾಲಿಸುವ ನಿಟ್ಟಿನಲ್ಲಿ ಈ ರಿಹರ್ಸಲ್ ನಡೆಸಲಾಯಿತು.
ತಾಲೀಮಿನಲ್ಲಿ ದಸರಾ ಗಜಪಡೆಯೊಂದಿಗೆ ಪೊಲೀಸ್ ಅಶ್ವರೋಹಿ ದಳದ ಸಿಬ್ಬಂದಿ ಹಾಗೂ ಪೊಲೀಸರು ಭಾಗಿಯಾಗಿದ್ದರು.
ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ…
ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಕಾರಣವಾಯಿತೇ ಹೈಕಮಾಂಡ್ ಮೌನ? ರಾಜ್ಯ ಕಾಂಗ್ರೆಸ್ನಲ್ಲಿ ಮುಂದುವರಿದಿರುವ ಗೊಂದಲ ಬಿಜೆಪಿ ಮತ್ತು ಜಾ.ದಳ ಪಾಳೆಯಗಳ ಆತ್ಮವಿಶ್ವಾಸ…
ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ…
ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…