ಮೈಸೂರು : ಬಾನು ಮುಷ್ತಾಕ್ ಅವರು ಮುಸ್ಲಿಂ ಸಮುದಾಯಕ್ಕೆ ಸೇರಿದ್ದರೂ ಕನ್ನಡ ಲೇಖಕಿ ಹಾಗೂ ಹೋರಾಟಗಾರ್ತಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾನು ಮುಸ್ತಾಕ್ ಮುಸ್ಲಿಂ ಸಮುದಾಯಕ್ಕೆ ಸೇರಿದ್ರು ಕನ್ನಡ ಲೇಖಕಿ ಹೋರಾಟಗಾರ್ತಿ. ಅನೇಕ ಸಂಘಟನೆಗಳ ಹೋರಾಟದಲ್ಲಿ ಗುರುತಿಸಿಕೊಂಡಿದ್ದಾರೆ. ಬಾನು ಮುಸ್ತಾಕ್ ಧೀಮಂತ ಮಹಿಳೆ. ಸಾಹಿತ್ಯದಲ್ಲಿ ಕರ್ನಾಟಕಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ ಸಿಕ್ಕಿರೋದು ಇದೆ ಮೊದಲು. ದೀಪಾ ಬಸ್ತಿ ಬಾನು ಮುಸ್ತಾಕ್ ಇಬ್ಬರನ್ನು ಸರ್ಕಾರದಿಂದ ಗೌರವಿಸಿದ್ದೇವೆ.
ಬಾನು ಮುಸ್ತಾಕ್ ದಸರಾ ಉದ್ಘಾಟನೆಯನ್ನ ಕೆಲವರು ವಿರೋಧ ಮಾಡಿದ್ರು. ದಸರಾ ನಾಡ ಹಬ್ಬ ಇದು ಎಲ್ಲರು ಸೇರಿ ಮಾಡುವ ದಸರಾ. ಇದನ್ನ ವಿರೋಧ ಮಾಡೋರು ದಡ್ಡರು ಮೂರ್ಖರು. ಇದನ್ನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಹೋದ್ರು. ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಸಂವಿಧಾನ ಸರಿಯಾಗಿ ಓದಿ ಅಂತ ಹೇಳ್ತು. ನನ್ನ ಹೆಸರಿನಲ್ಲಿ ಇಬ್ಬರು ದೇವರಿದ್ದಾರೆ. ಶಿವ ರಾಮ ಇಬ್ಬರು ಇದ್ದಾರೆ. ನಾನು ಹಿಂದೂ ಅಲ್ವಾ. ಪ್ರತಾಪ್ ಸಿಂಹಗಿಂತಲು ಹಿಂದೂ ನಾನು ಎಂದು ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದರು.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…