ನಮ್ಮ ಮೈಸೂರ ದಸರಾ 2025

ದೇಶದ ಐಕ್ಯತೆಗೆ ಆಚರಿಸುವ ನಾಡಹಬ್ಬವೇ ದಸರಾ ಮಹೋತ್ಸವ: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆತಿದ್ದು, ಉದ್ಘಾಟನಾ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಭಾಷಣ ಹೀಗಿದೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ಮೈಸೂರು ದಸರಾ ಆರಂಭವಾದದ್ದು ಹೇಗೆ ಎಂದು ದಸರಾ ಇತಿಹಾಸದ ತಿಳಿಸಿದರು.

ಸಂವಿಧಾನವನ್ನು ರಕ್ಷಣೆ ಮಾಡುವುದೇ ನಮ್ಮೆಲ್ಲರ ಕೆಲಸ. ಯಾರೂ ಕೂಡ ಸಂವಿಧಾನಕ್ಕಿಂತ ಮೇಲಲ್ಲ. ಸಂವಿಧಾನ ಅಡಿಯಲ್ಲಿ ನಾವು ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಬಾನು ಮುಷ್ತಾಕ್‌ ಅವರು ಹಕ್ಕುಗಳ ಹೋರಾಟಗಾರ್ತಿ, ಅವರು ಇಡೀ ದೇಶದ ಹೆಮ್ಮೆ. ಕಾರಣ ಅವರಿಗೆ ಬೂಕರ್‌ ಪ್ರಶಸ್ತಿ ಬಂದಿದೆ. ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ.

ದಸರಾ ಉತ್ಸವ ನಾಡಿನ ಸಮಸ್ತ ಜನರ ಉತ್ಸವ. ನಾವೆಲ್ಲರೂ ಒಂದೇ ಎಂದು ಹೇಳುವ ಮೂಲಕ ದಸರಾ ಕಾರ್ಯಕ್ರಮಗಳಲ್ಲಿ ಭಾಗಿಯಾಗೋಣ ಎಂದು ಕರೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

3 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

3 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

3 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

3 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

3 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

3 hours ago