yathnal
ಮೈಸೂರು : ನೇಪಾಳದ ಪರಿಸ್ಥಿತಿ ರಾಜ್ಯಕ್ಕೂ ಬರಲಿದೆ. ರಾಜ್ಯದಲ್ಲಿ ಜನರಿಂದ ಕ್ರಾಂತಿಯಾಗಲಿದೆ. ಸಿದ್ದರಾಮಯ್ಯ ಇದೇ ಧೋರಣೆಯಲ್ಲಿದ್ದರೆ ಶೀಘ್ರವೇ ಸರ್ಕಾರ ಪತನವಾಗಲಿದೆ. ರಾಜ್ಯದ ಜನರು ತಾಳ್ಮೆ ಕಳೆದುಕೊಂಡಿದ್ದು, ಸದ್ಯದಲ್ಲೇ ಕ್ರಾಂತಿಯ ಹಾದಿ ಹಿಡಿಯಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯನವರ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಾಯಿ ಚಾಮುಂಡಿದೇವಿಯ ಶಾಪ ತಟ್ಟಲಿದೆ. ತಾಯಿ ಚಾಮುಂಡೇಶ್ವರಿಯಿಂದ ಸಿದ್ದರಾಮಯ್ಯ ರಾಜಕೀಯ ಅಂತ್ಯವಾಗುವುದು ಖಚಿತ ಎಂದು ಹೇಳಿದರು.
ಮೌಲ್ವಿಗಳು ಮಾತನಾಡಲಿ ;
ದಸರಾ ಉದ್ಘಾಟನೆಯಿಂದ ಲೇಖಕಿ ಬಾನು ಮುಷ್ತಾಕ್ ಹಿಂದೆ ಸರಿಯಲಿ. ಮೂರ್ತಿ ಪೂಜೆ ಮಾಡುವವರು ಇಸ್ಲಾಂ ಪ್ರಕಾರ ಕಾಫೀರರು. ಮೂರ್ತಿ ಪೂಜೆ ಮಾಡುವವರನ್ನು ಕೊಲ್ಲಿ ಎಂದು ಇಸ್ಲಾಂ ಹೇಳುತ್ತದೆ. ಈಗ ಬಾನು ಮುಷ್ತಾಕ್ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡಲು ಮುಂದಾಗಿದ್ದಾರೆ. ಇಸ್ಲಾಂ ಧರ್ಮದ ಬಗ್ಗೆ ಮಾತನಾಡುವ ಮೌಲ್ವಿಗಳು ಈ ಬಗ್ಗೆ ಮಾತನಾಡಬೇಕು ಎಂದು ಆಗ್ರಹಿಸಿದರು.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…