ನಮ್ಮ ಮೈಸೂರ ದಸರಾ 2025

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: 58 ಸ್ತಬ್ಧ ಚಿತ್ರಗಳ ಮೆರುಗು

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರಗಳು ಮೆರುಗು ನೀಡುತ್ತಿವೆ.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2025ರ ದಸರಾ ಜಂಬೂಸವಾರಿ ಮೆರವಣಿಗೆ ಪ್ರಮುಖ ಆಕರ್ಷಣೆಯಾದ ಸ್ಥಬ್ಧಚಿತ್ರಗಳನ್ನು ತಯಾರಿ ಮಾಡಲಾಗಿದ್ದು, ಮೆರವಣಿಗೆಯಲ್ಲಿ 58 ಟ್ಯಾಬ್ಲೋಗಳು ಮೆರವಣಿಗೆಯಲ್ಲಿ ಸಾಗುತ್ತಿವೆ.

ಇದನ್ನು ಓದಿ : ಮೈಸೂರು: ಚಿನ್ನದ ಅಂಬಾರಿ ಹೊರಲು ಕ್ಯಾಪ್ಟನ್ ಅಭಿಮನ್ಯು ಸಜ್ಜು

31 ಜಿಲ್ಲೆಗಳ ಕಲೆ, ಸಾಹಿತ್ಯ, ಸಂಸ್ಕೃತಿ ವೈಶಿಷ್ಟ್ಯ, ಆಚಾರ ವಿಚಾರ, ಭೌಗೋಳಿಕ ಹಿನ್ನೆಲೆ ಸಾರುವ ಸ್ಥಬ್ಧ ಚಿತ್ರಗಳು, 27 ರಾಜ್ಯ, ಕೇಂದ್ರ ಇಲಾಖಾವಾರು, ನಿಗಮ ಮಂಡಳಿ ಮತ್ತು ಸರ್ಕಾರದ ಯೋಜನೆಗಳು, ಸಾಧನೆಗಳ ಕುರಿತ ಸ್ತಬ್ಧ ಚಿತ್ರ ಮೆರವಣಿಗೆಯಲ್ಲಿ ಸಾಗುತ್ತಿವೆ.

ಹೆಚ್‌ಎಎಲ್‌, ಕೆ.ಎಸ್.ಆರ್.ಟಿಸಿ, ಆರೋಗ್ಯ ಇಲಾಖೆ ಸೇರಿ ವಿವಿಧ ಇಲಾಖೆಗಳ ಸ್ತಬ್ಧ ಚಿತ್ರಗಳು, ಕಾವೇರಿ ನೀರಾವರಿ ನಿಗಮದಿಂದ ಮುಂದಿನ ಜಲ ಸಂಪತ್ತಿನ ಮಹತ್ವ, ಉಪಯೋಗದ ಬಗ್ಗೆ ಸಂದೇಶ ಸಾರುತ್ತಿವೆ. ಸಮಾಜ ಕಲ್ಯಾಣ ಇಲಾಖೆಯಿಂದ ಯೋಜನೆಗಳ ಬಗ್ಗೆ ವಿವರಣೆ ನೀಡುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ ಅಲ್ಲಿನ ಕಲೆ ಸಂಸ್ಕೃತಿ ಬಿಂಬಿಸುವ ಟ್ಯಾಬ್ಲೋ ಮೆರವಣಿಗೆಯಲ್ಲಿ ಸಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

38 mins ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

13 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

13 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

13 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

14 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

14 hours ago