ಮೈಸೂರು: ಗ್ಯಾರಂಟಿ ಯೋಜನೆಗಳನ್ನು ರಾಜಕೀಯಕ್ಕಾಗಿ ಮಾಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ, ಜೆಡಿಎಸ್ನವರು ಗ್ಯಾರಂಟಿ ಯೋಜನೆ ಲಾಭ ಪಡೆಯಲ್ವಾ? ಎಂದು ಪ್ರಶ್ನಿಸಿದರು. ಎಲ್ಲಾ ಜನರಿಗಾಗಿ ಗ್ಯಾರಂಟಿ ಯೋಜನೆ ತಂದಿದ್ದೇವೆ.ಗುಡಿ, ಚರ್ಚ್, ಮಸೀದಿ ಬಿಟ್ಟು ಹೊರ ಬನ್ನಿ ಎಂದು ಕುವೆಂಪು ಹೇಳಿದ್ದಾರೆ. ಧರ್ಮದ ಆಧಾರದ ಮೇಲೆ ಜಾತಿ ಆಧಾರದ ಮೇಲೆ ಸಮಾಜ ಒಡೆಯಬಾರದು.
ಇದು ನಾಡಿನ ಜನರ ಹಬ್ಬ. ಇದು ಒಂದು ಧರ್ಮ, ಒಂದು ಜಾತಿ ಹಬ್ಬ ಅಲ್ಲ. ಗ್ಯಾರಂಟಿ ಮುಂದುವರಿಸಿದರೆ ರಾಜ್ಯ ದಿವಾಳಿ ಆಗುತ್ತದೆ ಎಂದು ಕೊಂಕು ಆಡಿದರು. ಈಗ ರಾಜ್ಯವೇನೂ ದಿವಾಳಿ ಆಗಿದ್ದೆಯಾ? ಯಾರು ಗ್ಯಾರಂಟಿ ವಿರೋಧ ಮಾಡಿದರು ಅವರೇ ಇದನ್ನು ಕಾಪಿ ಮಾಡೋಕೆ ಶುರು ಮಾಡಿದ್ದಾರೆ.
ಕರ್ನಾಟಕ ತಲಾ ಆದಾಯದಲ್ಲಿ ಹೆಚ್ಚಳವಾಗಿದೆ. ಕರ್ನಾಟಕ ತಲಾ ಆದಾಯ ಹೆಚ್ಚಳದಲ್ಲಿ ಇಡೀ ದೇಶದಲ್ಲೇ ನಂಬರ್ ಓನ್. ಗ್ಯಾರಂಟಿ ಯೋಜನೆಯಿಂದ ಎಲ್ಲರ ಆದಾಯ ಹೆಚ್ಚಳವಾಗಿದೆ ಎಂದು ಹೇಳಿದರು.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…