ಮೈಸೂರು: ಗ್ಯಾರಂಟಿ ಯೋಜನೆಗಳನ್ನು ರಾಜಕೀಯಕ್ಕಾಗಿ ಮಾಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ, ಜೆಡಿಎಸ್ನವರು ಗ್ಯಾರಂಟಿ ಯೋಜನೆ ಲಾಭ ಪಡೆಯಲ್ವಾ? ಎಂದು ಪ್ರಶ್ನಿಸಿದರು. ಎಲ್ಲಾ ಜನರಿಗಾಗಿ ಗ್ಯಾರಂಟಿ ಯೋಜನೆ ತಂದಿದ್ದೇವೆ.ಗುಡಿ, ಚರ್ಚ್, ಮಸೀದಿ ಬಿಟ್ಟು ಹೊರ ಬನ್ನಿ ಎಂದು ಕುವೆಂಪು ಹೇಳಿದ್ದಾರೆ. ಧರ್ಮದ ಆಧಾರದ ಮೇಲೆ ಜಾತಿ ಆಧಾರದ ಮೇಲೆ ಸಮಾಜ ಒಡೆಯಬಾರದು.
ಇದು ನಾಡಿನ ಜನರ ಹಬ್ಬ. ಇದು ಒಂದು ಧರ್ಮ, ಒಂದು ಜಾತಿ ಹಬ್ಬ ಅಲ್ಲ. ಗ್ಯಾರಂಟಿ ಮುಂದುವರಿಸಿದರೆ ರಾಜ್ಯ ದಿವಾಳಿ ಆಗುತ್ತದೆ ಎಂದು ಕೊಂಕು ಆಡಿದರು. ಈಗ ರಾಜ್ಯವೇನೂ ದಿವಾಳಿ ಆಗಿದ್ದೆಯಾ? ಯಾರು ಗ್ಯಾರಂಟಿ ವಿರೋಧ ಮಾಡಿದರು ಅವರೇ ಇದನ್ನು ಕಾಪಿ ಮಾಡೋಕೆ ಶುರು ಮಾಡಿದ್ದಾರೆ.
ಕರ್ನಾಟಕ ತಲಾ ಆದಾಯದಲ್ಲಿ ಹೆಚ್ಚಳವಾಗಿದೆ. ಕರ್ನಾಟಕ ತಲಾ ಆದಾಯ ಹೆಚ್ಚಳದಲ್ಲಿ ಇಡೀ ದೇಶದಲ್ಲೇ ನಂಬರ್ ಓನ್. ಗ್ಯಾರಂಟಿ ಯೋಜನೆಯಿಂದ ಎಲ್ಲರ ಆದಾಯ ಹೆಚ್ಚಳವಾಗಿದೆ ಎಂದು ಹೇಳಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…