ಮೈಸೂರು: ಗ್ಯಾರಂಟಿ ಯೋಜನೆಗಳನ್ನು ರಾಜಕೀಯಕ್ಕಾಗಿ ಮಾಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ, ಜೆಡಿಎಸ್ನವರು ಗ್ಯಾರಂಟಿ ಯೋಜನೆ ಲಾಭ ಪಡೆಯಲ್ವಾ? ಎಂದು ಪ್ರಶ್ನಿಸಿದರು. ಎಲ್ಲಾ ಜನರಿಗಾಗಿ ಗ್ಯಾರಂಟಿ ಯೋಜನೆ ತಂದಿದ್ದೇವೆ.ಗುಡಿ, ಚರ್ಚ್, ಮಸೀದಿ ಬಿಟ್ಟು ಹೊರ ಬನ್ನಿ ಎಂದು ಕುವೆಂಪು ಹೇಳಿದ್ದಾರೆ. ಧರ್ಮದ ಆಧಾರದ ಮೇಲೆ ಜಾತಿ ಆಧಾರದ ಮೇಲೆ ಸಮಾಜ ಒಡೆಯಬಾರದು.
ಇದು ನಾಡಿನ ಜನರ ಹಬ್ಬ. ಇದು ಒಂದು ಧರ್ಮ, ಒಂದು ಜಾತಿ ಹಬ್ಬ ಅಲ್ಲ. ಗ್ಯಾರಂಟಿ ಮುಂದುವರಿಸಿದರೆ ರಾಜ್ಯ ದಿವಾಳಿ ಆಗುತ್ತದೆ ಎಂದು ಕೊಂಕು ಆಡಿದರು. ಈಗ ರಾಜ್ಯವೇನೂ ದಿವಾಳಿ ಆಗಿದ್ದೆಯಾ? ಯಾರು ಗ್ಯಾರಂಟಿ ವಿರೋಧ ಮಾಡಿದರು ಅವರೇ ಇದನ್ನು ಕಾಪಿ ಮಾಡೋಕೆ ಶುರು ಮಾಡಿದ್ದಾರೆ.
ಕರ್ನಾಟಕ ತಲಾ ಆದಾಯದಲ್ಲಿ ಹೆಚ್ಚಳವಾಗಿದೆ. ಕರ್ನಾಟಕ ತಲಾ ಆದಾಯ ಹೆಚ್ಚಳದಲ್ಲಿ ಇಡೀ ದೇಶದಲ್ಲೇ ನಂಬರ್ ಓನ್. ಗ್ಯಾರಂಟಿ ಯೋಜನೆಯಿಂದ ಎಲ್ಲರ ಆದಾಯ ಹೆಚ್ಚಳವಾಗಿದೆ ಎಂದು ಹೇಳಿದರು.
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…
ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…
ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…