ನಮ್ಮ ಮೈಸೂರ ದಸರಾ 2025

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ವಜ್ರಮುಷ್ಠಿ ಕಾಳಗಕ್ಕೆ ಜೆಟ್ಟಿಗಳ ಜೋಡಿ ಕಟ್ಟುವಿಕೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ವಜ್ರಮುಷ್ಠಿ ಕಾಳಗಕ್ಕೆ ಜೆಟ್ಟಿಗಳ ಜೋಡಿ ಕಟ್ಟುವಿಕೆ ಮಾಡಲಾಯಿತು.

ಅರಮನೆ ಆವರಣದಲ್ಲಿ ನಡೆದ ಜೋಡಿ ಕಟ್ಟುವಿಕೆ ಕಾರ್ಯದಲ್ಲಿ ಮೈಸೂರು, ಬೆಂಗಳೂರು, ಚನ್ನಪಟ್ಟಣ, ಚಾಮರಾಜನಗರದಿಂದ ಆಗಮಿಸಿದ್ದ ಜೆಟ್ಟಿಗಳು ಭಾಗಿಯಾಗಿದ್ದರು.

ಇದನ್ನು ಓದಿ : ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಗಜಪಡೆಗೆ ಜಂಬೂಸವಾರಿ ರಿಹರ್ಸಲ್‌

ಚಾಮರಾಜನಗರ v/s ಚನ್ನಪಟ್ಟಣ ಜೆಟ್ಟಿಗಳ ನಡುವೆ ಕಾದಾಟ ನಡೆಯಲಿದ್ದು, ಮೈಸೂರು v/s ಬೆಂಗಳೂರು ಜೆಟ್ಟಿಗಳ ಮದುವೆ ಮತ್ತೊಂದು ಕಾದಾಟ ನಡೆಯಲಿದೆ.

ನಾಲ್ಕು ಜನ ಜೆಟ್ಟಿಗಳು ಎರಡು ಜೋಡಿಗಳ ನಡುವೆ ವಜ್ರಮುಷ್ಠಿ ಕಾಳಗ ನಡೆಯಲಿದ್ದು, ಉಸ್ತಾದ್‌ ಮಾಧವ್ ಜೆಟ್ಟಿ ನೇತೃತ್ವದಲ್ಲಿ ಜೋಡಿ ಕಟ್ಟುವಿಕೆ ಕಾರ್ಯ ನಡೆಯಿತು.

ಚಾಮರಾಜನಗರದ ಮಹೇಶ್ ನಾರಾಯಣ್ ಜೆಟ್ಟಿ, ಚನ್ನಪಟ್ಟಣದ ರಾಘವೇಂದ್ರ ಜೆಟ್ಟಿ, ಮೈಸೂರಿನ ಮಂಜುನಾಥ್ ಜೆಟ್ಟಿ, ಬೆಂಗಳೂರಿನ ಪ್ರದ್ಯುಮ್ನ ಜೆಟ್ಟಿ ಫೈನಲ್ ಆಗಿದ್ದು, ಜಂಬೂಸವಾರಿ ದಿನದಂದು ವಜ್ರಮುಷ್ಠಿ ಕಾಳಗ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಇರಾನ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ ಸೌದಿ ಅರೇಬಿಯಾ

ಸೌದಿ ಅರೇಬಿಯಾ : ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಗಲ್ಫ್ ದೇಶಗಳ ಮೇಲಿನ ದಾಳಿಗಳು ಹೆಚ್ಚಾಗುತ್ತಿದ್ದು, ಇರಾನ್‌ನ ಎರಡು ಕ್ಷೀಪಣಿಗಳನ್ನು ಹೊಡೆದುರುಳಿಸಿರುವುದಾಗಿ…

17 mins ago

ಬಾಗಲಕೋಟೆ ಉಪಚುನಾವಣೆ : ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ

ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು (ಮಾ.23)…

44 mins ago

ಆಕ್ರಮಣ ತಡೆಯಲು ಸಿದ್ದ : ಅಮೆರಿಕಗೆ ಕ್ಯೂಬಾ ಎಚ್ಚರಿಕೆ

ಹವಾನಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ ಎಂದು ಕ್ಯೂಬಾ ದೇಶದ ವಿದೇಶಾಂಗ…

59 mins ago

ಹನೂರು | ಇಂದಿರಾ ಕ್ಯಾಂಟೀನ್‌ಗೆ ದಿಢೀರ್‌ ಭೇಟಿ ನೀಡಿದ ಶಾಸಕ ಮಂಜುನಾಥ್‌

ಹನೂರು : ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಗ್ರಾಹಕರಿಗೆ ತಯಾರಿಸಿದ್ದ ಅನ್ನ ಸಾಂಬಾರ್…

1 hour ago

ನ್ಯೂಯಾರ್ಕ್‌ | ಲ್ಯಾಂಡಿಂಗ್‌ ವೇಳೆ ಟ್ರಕ್‌ಗೆ ವಿಮಾನ ಡಿಕ್ಕಿ : ಇಬ್ಬರು ಸಾವು

ನ್ಯೂಯಾರ್ಕ್‌ : ಲ್ಯಾಂಡಿಂಗ್‌ ವೇಳೆ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಫೈರ್ ಟ್ರಕ್‌ಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ…

1 hour ago

IPL | ಮೊದಲ ಪಂದ್ಯದಲ್ಲಿ ಆರ್‌ಸಿಬಿ-ಎಸ್‌ಆರ್‌ಎಚ್‌ ಮುಖಾಮುಖಿ

ಬೆಂಗಳೂರು : ಬಹುನಿರೀಕ್ಷಿತ ಐಪಿಎಲ್‌ನ 19ನೇ ಆವೃತ್ತಿಯ ಟೂರ್ನಿಗೆ ಮಾ.28ಕ್ಕೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಬಹುತೇಕ…

2 hours ago