ನಮ್ಮ ಮೈಸೂರ ದಸರಾ 2025

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ವಜ್ರಮುಷ್ಠಿ ಕಾಳಗಕ್ಕೆ ಜೆಟ್ಟಿಗಳ ಜೋಡಿ ಕಟ್ಟುವಿಕೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ವಜ್ರಮುಷ್ಠಿ ಕಾಳಗಕ್ಕೆ ಜೆಟ್ಟಿಗಳ ಜೋಡಿ ಕಟ್ಟುವಿಕೆ ಮಾಡಲಾಯಿತು.

ಅರಮನೆ ಆವರಣದಲ್ಲಿ ನಡೆದ ಜೋಡಿ ಕಟ್ಟುವಿಕೆ ಕಾರ್ಯದಲ್ಲಿ ಮೈಸೂರು, ಬೆಂಗಳೂರು, ಚನ್ನಪಟ್ಟಣ, ಚಾಮರಾಜನಗರದಿಂದ ಆಗಮಿಸಿದ್ದ ಜೆಟ್ಟಿಗಳು ಭಾಗಿಯಾಗಿದ್ದರು.

ಇದನ್ನು ಓದಿ : ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಗಜಪಡೆಗೆ ಜಂಬೂಸವಾರಿ ರಿಹರ್ಸಲ್‌

ಚಾಮರಾಜನಗರ v/s ಚನ್ನಪಟ್ಟಣ ಜೆಟ್ಟಿಗಳ ನಡುವೆ ಕಾದಾಟ ನಡೆಯಲಿದ್ದು, ಮೈಸೂರು v/s ಬೆಂಗಳೂರು ಜೆಟ್ಟಿಗಳ ಮದುವೆ ಮತ್ತೊಂದು ಕಾದಾಟ ನಡೆಯಲಿದೆ.

ನಾಲ್ಕು ಜನ ಜೆಟ್ಟಿಗಳು ಎರಡು ಜೋಡಿಗಳ ನಡುವೆ ವಜ್ರಮುಷ್ಠಿ ಕಾಳಗ ನಡೆಯಲಿದ್ದು, ಉಸ್ತಾದ್‌ ಮಾಧವ್ ಜೆಟ್ಟಿ ನೇತೃತ್ವದಲ್ಲಿ ಜೋಡಿ ಕಟ್ಟುವಿಕೆ ಕಾರ್ಯ ನಡೆಯಿತು.

ಚಾಮರಾಜನಗರದ ಮಹೇಶ್ ನಾರಾಯಣ್ ಜೆಟ್ಟಿ, ಚನ್ನಪಟ್ಟಣದ ರಾಘವೇಂದ್ರ ಜೆಟ್ಟಿ, ಮೈಸೂರಿನ ಮಂಜುನಾಥ್ ಜೆಟ್ಟಿ, ಬೆಂಗಳೂರಿನ ಪ್ರದ್ಯುಮ್ನ ಜೆಟ್ಟಿ ಫೈನಲ್ ಆಗಿದ್ದು, ಜಂಬೂಸವಾರಿ ದಿನದಂದು ವಜ್ರಮುಷ್ಠಿ ಕಾಳಗ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

2 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

2 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

2 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

2 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

2 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago