ನಮ್ಮ ಮೈಸೂರ ದಸರಾ 2025

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಚಾಮುಂಡಿಬೆಟ್ಟಕ್ಕೆ ಆಗಮಿಸಿದ ಬಾನು ಮುಷ್ತಾಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿರು ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಉದ್ಘಾಟಕಿ ಬಾನು ಮುಷ್ತಾಕ್‌ ಅವರು ಚಾಮುಂಡಿಬೆಟ್ಟಕ್ಕೆ ಆಗಮಿಸಿದ್ದಾರೆ.

ಬೆಟ್ಟಕ್ಕೆ ಆಗಮಿಸಿದ ಗಣ್ಯರಿಗೆ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದಿಂದ ಪೂರ್ಣಕುಂಭ ಸ್ವಾಗತ ಕೋರಲಾಯಿತು. ಬಳಿಕ ಸಿಎಂ ಸಿದ್ದರಾಮಯ್ಯ ಜೊತೆಯಲ್ಲೇ ದೇವಾಲಯಕ್ಕೆ ಆಗಮಿಸಿದ ಬಾನು ಮುಷ್ತಾಕ್‌ ಅವರು, ನಾಡ ದೇವಿ ಚಾಮುಂಡೇಶ್ವರಿ ದರ್ಶನ ಪಡೆದರು.

ಬಾನು ಮುಷ್ತಾಕ್‌ ಅವರು, ಸೀರೆಯುಟ್ಟು ಹೂವು ಮುಡಿದು ಟ್ರೆಡಿಷನಲ್ ಲುಕ್‌ನಲ್ಲಿ ದಸರಾ ಉದ್ಘಾಟನೆಗೆ ಬಂದಿದ್ದು, ಎಲ್ಲರ ಚಿತ್ತ ಈಗ ಬಾನು ಮುಷ್ತಾಕ್‌ ಭಾಷಣದತ್ತ ನೆಟ್ಟಿದೆ.

ಆಂದೋಲನ ಡೆಸ್ಕ್

Recent Posts

ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…

5 mins ago

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…

55 mins ago

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

1 hour ago

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

2 hours ago

11ನೇ ದಿನಕ್ಕೆ ಕಾಲಿಟ್ಟ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…

3 hours ago

ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ: ದಯಾನಂದ ಸ್ವಾಮೀಜಿ ಪ್ರತಿಪಾದನೆ

ಭೇರ್ಯ ಮಹೇಶ್:‌ ಕೆ.ಆರ್.‌ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ:  ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…

3 hours ago