dasara programme
ಮೈಸೂರು : ದಸರಾ ರಂಗು ಹೆಚ್ಚಿಸುತ್ತಿರುವ ಯುವ ಸಂಭ್ರಮದಲ್ಲಿ ಶಿವತಾಂಡವ ಕುರಿತ ನೃತ್ಯ ರೂಪಕ ಗಮನ ಸೆಳೆಯಿತು.
ಸಾಂಸ್ಕೃತಿಕ ವೈಭವ, ಜಾನಪದ ಸಂಸ್ಕೃತಿ, ಶಿಕ್ಷಣದ ಮಹತ್ವ ಸಾರಿ ಹೇಳುವ ನೃತ್ಯ ರೂಪಕಗಳು ಮಾನಸಗಂಗೋತ್ರಿಯ ಬಯಲು ರಂಗಮಂದಿರವನ್ನು ಆವರಿಸಿ ನೋಡುಗರನ್ನು ವಿಸ್ಮಿತರನ್ನಾಗಿಸಿದವು.
ಮೈಸೂರು ವಿಜಯನಗರ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಸಾಹಿತ್ಯ ಪ್ರಕಾರದ ನೃತ್ಯ, ಕೊಳ್ಳೇಗಾಲ ವಿದ್ಯಾನಗರ ಜೆ.ಎಸ್.ಎಸ್ ಶುಶ್ರೂಷ್ ಶಾಲೆ ಜಾನಪದ ನೃತ್ಯ, ಮೈಸೂರು ಸರಸ್ವತಿ ಪುರಂ ಜೆ ಎಸ್ ಎಸ್ ಮಹಿಳಾ ಐ ಟಿಐ ಡಿ ಎಲ್ ಡಿ ಕಾಲೇಜಿನ ವಿದ್ಯಾರ್ಥಿಗಳು ಶಿವತಾಂಡವ ನೃತ್ಯಗಳು ಯುವಕರ ಶಿಳ್ಳೆ ಚಪ್ಪಾಳೆಯ ಝೇಂಕಾರ ಮಾಡಿದವು.
ಇಂದು ನಡೆದ ಕಾರ್ಯಕ್ರಮದಲ್ಲಿ 53 ನೃತ್ಯ ಪ್ರದರ್ಶನಗಳನ್ನು ಮಾಡಲಾಯಿತು. ದೇಶಭಕ್ತಿ ಸ್ವಾತಂತ್ಯ ಚಳುವಳಿ, ಯುವಜನತೆಯ ರೈತರು & ಯೋಧರು, ಆದಿಶಕ್ತಿ, ವೀರವನತಿಯರ ಕುರಿತು, ಮತದಾನ ಮತ್ತು ಪ್ರಜಾಪ್ರಭುತ್ವ, ಕನ್ನಡ ಸಂಸ್ಕೃತಿ, ಭಾರತೀಯ ಸೈನ್ಯದಲ್ಲಿ ಮಹಿಳಾಯೋಧರು ಹೀಗೆ ಮಂಡ್ಯ, ಮೈಸೂರು, ವಿಜಯಪುರ, ಮದ್ದೂರು, ಬೆಂಗಳೂರು, ಹುಣಸೂರು ನಾನಾ ಕಡೆಯ ಕಾಲೇಜಿನ ವಿದ್ಯಾರ್ಥಿಗಳು ಈ ರೀತಿಯ ಹಾಡುಗಳಿಗೆ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…