dasara programme
ಮೈಸೂರು : ದಸರಾ ರಂಗು ಹೆಚ್ಚಿಸುತ್ತಿರುವ ಯುವ ಸಂಭ್ರಮದಲ್ಲಿ ಶಿವತಾಂಡವ ಕುರಿತ ನೃತ್ಯ ರೂಪಕ ಗಮನ ಸೆಳೆಯಿತು.
ಸಾಂಸ್ಕೃತಿಕ ವೈಭವ, ಜಾನಪದ ಸಂಸ್ಕೃತಿ, ಶಿಕ್ಷಣದ ಮಹತ್ವ ಸಾರಿ ಹೇಳುವ ನೃತ್ಯ ರೂಪಕಗಳು ಮಾನಸಗಂಗೋತ್ರಿಯ ಬಯಲು ರಂಗಮಂದಿರವನ್ನು ಆವರಿಸಿ ನೋಡುಗರನ್ನು ವಿಸ್ಮಿತರನ್ನಾಗಿಸಿದವು.
ಮೈಸೂರು ವಿಜಯನಗರ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಸಾಹಿತ್ಯ ಪ್ರಕಾರದ ನೃತ್ಯ, ಕೊಳ್ಳೇಗಾಲ ವಿದ್ಯಾನಗರ ಜೆ.ಎಸ್.ಎಸ್ ಶುಶ್ರೂಷ್ ಶಾಲೆ ಜಾನಪದ ನೃತ್ಯ, ಮೈಸೂರು ಸರಸ್ವತಿ ಪುರಂ ಜೆ ಎಸ್ ಎಸ್ ಮಹಿಳಾ ಐ ಟಿಐ ಡಿ ಎಲ್ ಡಿ ಕಾಲೇಜಿನ ವಿದ್ಯಾರ್ಥಿಗಳು ಶಿವತಾಂಡವ ನೃತ್ಯಗಳು ಯುವಕರ ಶಿಳ್ಳೆ ಚಪ್ಪಾಳೆಯ ಝೇಂಕಾರ ಮಾಡಿದವು.
ಇಂದು ನಡೆದ ಕಾರ್ಯಕ್ರಮದಲ್ಲಿ 53 ನೃತ್ಯ ಪ್ರದರ್ಶನಗಳನ್ನು ಮಾಡಲಾಯಿತು. ದೇಶಭಕ್ತಿ ಸ್ವಾತಂತ್ಯ ಚಳುವಳಿ, ಯುವಜನತೆಯ ರೈತರು & ಯೋಧರು, ಆದಿಶಕ್ತಿ, ವೀರವನತಿಯರ ಕುರಿತು, ಮತದಾನ ಮತ್ತು ಪ್ರಜಾಪ್ರಭುತ್ವ, ಕನ್ನಡ ಸಂಸ್ಕೃತಿ, ಭಾರತೀಯ ಸೈನ್ಯದಲ್ಲಿ ಮಹಿಳಾಯೋಧರು ಹೀಗೆ ಮಂಡ್ಯ, ಮೈಸೂರು, ವಿಜಯಪುರ, ಮದ್ದೂರು, ಬೆಂಗಳೂರು, ಹುಣಸೂರು ನಾನಾ ಕಡೆಯ ಕಾಲೇಜಿನ ವಿದ್ಯಾರ್ಥಿಗಳು ಈ ರೀತಿಯ ಹಾಡುಗಳಿಗೆ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…
ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…
ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…
ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.…