ನಮ್ಮ ಮೈಸೂರ ದಸರಾ 2025

ಯುವ ಸಂಭ್ರಮ | ಮೋಡಿ ಮಾಡಿದ ಶಿವತಾಂಡವ, ಶಿಳ್ಳೆ ಚಪ್ಪಾಳೆಯ ಝೇಂಕಾರ

ಮೈಸೂರು : ದಸರಾ ರಂಗು ಹೆಚ್ಚಿಸುತ್ತಿರುವ ಯುವ ಸಂಭ್ರಮದಲ್ಲಿ ಶಿವತಾಂಡವ ಕುರಿತ ನೃತ್ಯ ರೂಪಕ ಗಮನ ಸೆಳೆಯಿತು.

ಸಾಂಸ್ಕೃತಿಕ ವೈಭವ, ಜಾನಪದ ಸಂಸ್ಕೃತಿ, ಶಿಕ್ಷಣದ ಮಹತ್ವ ಸಾರಿ ಹೇಳುವ ನೃತ್ಯ ರೂಪಕಗಳು ಮಾನಸಗಂಗೋತ್ರಿಯ ಬಯಲು ರಂಗಮಂದಿರವನ್ನು ಆವರಿಸಿ ನೋಡುಗರನ್ನು ವಿಸ್ಮಿತರನ್ನಾಗಿಸಿದವು.

ಮೈಸೂರು ವಿಜಯನಗರ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಸಾಹಿತ್ಯ ಪ್ರಕಾರದ ನೃತ್ಯ, ಕೊಳ್ಳೇಗಾಲ ವಿದ್ಯಾನಗರ ಜೆ.ಎಸ್.ಎಸ್ ಶುಶ್ರೂಷ್ ಶಾಲೆ ಜಾನಪದ ನೃತ್ಯ, ಮೈಸೂರು ಸರಸ್ವತಿ ಪುರಂ ಜೆ ಎಸ್ ಎಸ್ ಮಹಿಳಾ ಐ ಟಿಐ ಡಿ ಎಲ್ ಡಿ ಕಾಲೇಜಿನ ವಿದ್ಯಾರ್ಥಿಗಳು ಶಿವತಾಂಡವ ನೃತ್ಯಗಳು ಯುವಕರ ಶಿಳ್ಳೆ ಚಪ್ಪಾಳೆಯ ಝೇಂಕಾರ ಮಾಡಿದವು.

ಇಂದು ನಡೆದ ಕಾರ್ಯಕ್ರಮದಲ್ಲಿ 53 ನೃತ್ಯ ಪ್ರದರ್ಶನಗಳನ್ನು ಮಾಡಲಾಯಿತು. ದೇಶಭಕ್ತಿ ಸ್ವಾತಂತ್ಯ ಚಳುವಳಿ, ಯುವಜನತೆಯ ರೈತರು & ಯೋಧರು, ಆದಿಶಕ್ತಿ, ವೀರವನತಿಯರ ಕುರಿತು, ಮತದಾನ ಮತ್ತು ಪ್ರಜಾಪ್ರಭುತ್ವ, ಕನ್ನಡ ಸಂಸ್ಕೃತಿ, ಭಾರತೀಯ ಸೈನ್ಯದಲ್ಲಿ ಮಹಿಳಾಯೋಧರು ಹೀಗೆ ಮಂಡ್ಯ, ಮೈಸೂರು, ವಿಜಯಪುರ, ಮದ್ದೂರು, ಬೆಂಗಳೂರು, ಹುಣಸೂರು ನಾನಾ ಕಡೆಯ ಕಾಲೇಜಿನ ವಿದ್ಯಾರ್ಥಿಗಳು ಈ ರೀತಿಯ ಹಾಡುಗಳಿಗೆ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

2 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

2 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

2 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

2 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

2 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago