dasara programme
ಮೈಸೂರು : ದಸರಾ ರಂಗು ಹೆಚ್ಚಿಸುತ್ತಿರುವ ಯುವ ಸಂಭ್ರಮದಲ್ಲಿ ಶಿವತಾಂಡವ ಕುರಿತ ನೃತ್ಯ ರೂಪಕ ಗಮನ ಸೆಳೆಯಿತು.
ಸಾಂಸ್ಕೃತಿಕ ವೈಭವ, ಜಾನಪದ ಸಂಸ್ಕೃತಿ, ಶಿಕ್ಷಣದ ಮಹತ್ವ ಸಾರಿ ಹೇಳುವ ನೃತ್ಯ ರೂಪಕಗಳು ಮಾನಸಗಂಗೋತ್ರಿಯ ಬಯಲು ರಂಗಮಂದಿರವನ್ನು ಆವರಿಸಿ ನೋಡುಗರನ್ನು ವಿಸ್ಮಿತರನ್ನಾಗಿಸಿದವು.
ಮೈಸೂರು ವಿಜಯನಗರ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಸಾಹಿತ್ಯ ಪ್ರಕಾರದ ನೃತ್ಯ, ಕೊಳ್ಳೇಗಾಲ ವಿದ್ಯಾನಗರ ಜೆ.ಎಸ್.ಎಸ್ ಶುಶ್ರೂಷ್ ಶಾಲೆ ಜಾನಪದ ನೃತ್ಯ, ಮೈಸೂರು ಸರಸ್ವತಿ ಪುರಂ ಜೆ ಎಸ್ ಎಸ್ ಮಹಿಳಾ ಐ ಟಿಐ ಡಿ ಎಲ್ ಡಿ ಕಾಲೇಜಿನ ವಿದ್ಯಾರ್ಥಿಗಳು ಶಿವತಾಂಡವ ನೃತ್ಯಗಳು ಯುವಕರ ಶಿಳ್ಳೆ ಚಪ್ಪಾಳೆಯ ಝೇಂಕಾರ ಮಾಡಿದವು.
ಇಂದು ನಡೆದ ಕಾರ್ಯಕ್ರಮದಲ್ಲಿ 53 ನೃತ್ಯ ಪ್ರದರ್ಶನಗಳನ್ನು ಮಾಡಲಾಯಿತು. ದೇಶಭಕ್ತಿ ಸ್ವಾತಂತ್ಯ ಚಳುವಳಿ, ಯುವಜನತೆಯ ರೈತರು & ಯೋಧರು, ಆದಿಶಕ್ತಿ, ವೀರವನತಿಯರ ಕುರಿತು, ಮತದಾನ ಮತ್ತು ಪ್ರಜಾಪ್ರಭುತ್ವ, ಕನ್ನಡ ಸಂಸ್ಕೃತಿ, ಭಾರತೀಯ ಸೈನ್ಯದಲ್ಲಿ ಮಹಿಳಾಯೋಧರು ಹೀಗೆ ಮಂಡ್ಯ, ಮೈಸೂರು, ವಿಜಯಪುರ, ಮದ್ದೂರು, ಬೆಂಗಳೂರು, ಹುಣಸೂರು ನಾನಾ ಕಡೆಯ ಕಾಲೇಜಿನ ವಿದ್ಯಾರ್ಥಿಗಳು ಈ ರೀತಿಯ ಹಾಡುಗಳಿಗೆ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…