dasara programme
ಮೈಸೂರು : ದಸರಾ ರಂಗು ಹೆಚ್ಚಿಸುತ್ತಿರುವ ಯುವ ಸಂಭ್ರಮದಲ್ಲಿ ಶಿವತಾಂಡವ ಕುರಿತ ನೃತ್ಯ ರೂಪಕ ಗಮನ ಸೆಳೆಯಿತು.
ಸಾಂಸ್ಕೃತಿಕ ವೈಭವ, ಜಾನಪದ ಸಂಸ್ಕೃತಿ, ಶಿಕ್ಷಣದ ಮಹತ್ವ ಸಾರಿ ಹೇಳುವ ನೃತ್ಯ ರೂಪಕಗಳು ಮಾನಸಗಂಗೋತ್ರಿಯ ಬಯಲು ರಂಗಮಂದಿರವನ್ನು ಆವರಿಸಿ ನೋಡುಗರನ್ನು ವಿಸ್ಮಿತರನ್ನಾಗಿಸಿದವು.
ಮೈಸೂರು ವಿಜಯನಗರ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಸಾಹಿತ್ಯ ಪ್ರಕಾರದ ನೃತ್ಯ, ಕೊಳ್ಳೇಗಾಲ ವಿದ್ಯಾನಗರ ಜೆ.ಎಸ್.ಎಸ್ ಶುಶ್ರೂಷ್ ಶಾಲೆ ಜಾನಪದ ನೃತ್ಯ, ಮೈಸೂರು ಸರಸ್ವತಿ ಪುರಂ ಜೆ ಎಸ್ ಎಸ್ ಮಹಿಳಾ ಐ ಟಿಐ ಡಿ ಎಲ್ ಡಿ ಕಾಲೇಜಿನ ವಿದ್ಯಾರ್ಥಿಗಳು ಶಿವತಾಂಡವ ನೃತ್ಯಗಳು ಯುವಕರ ಶಿಳ್ಳೆ ಚಪ್ಪಾಳೆಯ ಝೇಂಕಾರ ಮಾಡಿದವು.
ಇಂದು ನಡೆದ ಕಾರ್ಯಕ್ರಮದಲ್ಲಿ 53 ನೃತ್ಯ ಪ್ರದರ್ಶನಗಳನ್ನು ಮಾಡಲಾಯಿತು. ದೇಶಭಕ್ತಿ ಸ್ವಾತಂತ್ಯ ಚಳುವಳಿ, ಯುವಜನತೆಯ ರೈತರು & ಯೋಧರು, ಆದಿಶಕ್ತಿ, ವೀರವನತಿಯರ ಕುರಿತು, ಮತದಾನ ಮತ್ತು ಪ್ರಜಾಪ್ರಭುತ್ವ, ಕನ್ನಡ ಸಂಸ್ಕೃತಿ, ಭಾರತೀಯ ಸೈನ್ಯದಲ್ಲಿ ಮಹಿಳಾಯೋಧರು ಹೀಗೆ ಮಂಡ್ಯ, ಮೈಸೂರು, ವಿಜಯಪುರ, ಮದ್ದೂರು, ಬೆಂಗಳೂರು, ಹುಣಸೂರು ನಾನಾ ಕಡೆಯ ಕಾಲೇಜಿನ ವಿದ್ಯಾರ್ಥಿಗಳು ಈ ರೀತಿಯ ಹಾಡುಗಳಿಗೆ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.
ವಾಷಿಂಗ್ಟನ್: ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್ ಮತ್ತು ಅಮೇರಿಕಾ ನಡುವಿನ ಒಪ್ಪಂದ್ ನಂತರ ಶುಕ್ರವಾರದಿಂದ ಹಾರ್ಮುಜ್ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…
ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…
ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ…
ಪಂಚ ಗ್ಯಾರಂಟಿಗಳ ಪೈಕಿ ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಯೋಜನೆಗಳು ದುರುಪಯೋಗ ಆಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇವುಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು…
ಮಂಜು ಕೋಟೆ ಕೋಟೆ: ಯುವಕನ ಪ್ರತಿಭೆ ಗುರುತಿಸಿ ಅವಕಾಶ ನೀಡಿರುವ ಕಾಲಘಟ್ಟ ಚಿತ್ರತಂಡ; ಜೂ.೧೯ರಂದು ಚಿತ್ರ ಬಿಡುಗಡೆ ಎಚ್.ಡಿ.ಕೋಟೆ: ತಾಲ್ಲೂಕಿನ…