ನವದೆಹಲಿ: ಮುಂದಿನ ತಿಂಗಳು (ಫೆ.5) ನಡೆಯುವ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ʼಕೇಜ್ರಿವಾಲ್ ಕಿ ಗ್ಯಾರಂಟಿʼ ಎಂಬ ಹೆಸರಿನಲ್ಲಿ 15 ಗ್ಯಾರಂಟಿಗಳನ್ನು ಒಳಗೊಂಡ ಪ್ರಣಾಳಿಕೆಯನ್ನು ಎಎಪಿ ಸಂಚಾಲಕ ಹಾಗೂ ಮಾಜಿ ಮುಖ್ಯಂಂತ್ರಿ ಅರವಿಂದ್ ಕೇಜ್ರಿವಾಲ್ ಬಿಡುಗಡೆ ಮಾಡಿದ್ದಾರೆ.
ದೆಹಲಿಯಲ್ಲಿ ಆಮ್ ಆದ್ಮಿ(AAP) ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಯುವಕರಿಗೆ ಉದ್ಯೋಗ, ಮಹಿಳೆಯರಿಗೆ ಮಹಿಳಾ ಸಮ್ಮಾನ್ ಯೋಜನೆ, ಉಚಿತ ನೀರು, ಉಚಿತ ವಿದ್ಯುತ್, ದಲಿತ ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಸ್ಕಾಲರ್ಶಿಪ್, ಯಮುನಾ ನದಿ ಶುದ್ಧೀಕರಣ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ತಿಳಿಸಿದ್ದಾರೆ.
ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಮತ್ತು ಮೆಟ್ರೋ ಪ್ರಯಾಣ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿಯೂ ಭರವಸೆ ನೀಡಿದ ಕೇಜ್ರಿವಾಲ್ ಇದು ಪ್ರಧಾನಿ ಮೋದಿ ಅವರ ʼನಕಲಿ ಗ್ಯಾರಂಟಿ ಅಲ್ಲʼ , ʼಕೇಜ್ರಿವಾಲ್ ಕಿ ಗ್ಯಾರಂಟಿʼ ಅಂತ ಹೇಳಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…