ಕೈರೋ: ಅಧಿಕ ತಾಪಮಾನದಿಂದಾಗಿ ಹಜ್ ವಾರ್ಷಿಕ ಯಾತ್ರೆಗೆ ತರಳಿದ್ದ ಸಂದರ್ಭದಲ್ಲಿ ಸುಮಾರು 1300 ಕ್ಕೂ ಅಧಿಕ ಮಂದಿ ಮರಣ ಹೊಂದಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಈ ವರ್ಷ ಅಂದಾಜು 1.8 ಮಿಲಿಯನ್ ಯಾತ್ರಾರ್ಥಿಗಳು ಹಜ್ ಯಾತ್ರೆಗೆ ತೆರಳಿದ್ದರು. ಅದರಲ್ಲಿ ಸುಮಾರು 1.6 ಮಿಲುಯನ್ ನಷ್ಟು ಜನರು ವಿದೇಶಗಳಿಂದ ಬಂದವರೇ ಆಗಿದ್ದಾರೆ. ಇನ್ನು ಈ ಯಾತ್ರೆಯಲ್ಲಿ ಮೃತಪಟ್ಟ ಸಾವಿರ ಮಂದಿಯಲ್ಲಿ ಶೇ. 83ರಷ್ಟು ಜನರು ಈವರೆಗೆ ಯಾವುದೇ ನೋಂದಣಿ ಮಾಡಿಕೊಂಡಿರಲಿಲ್ಲ. ಇವರಿಗೆ ಸೂರು, ಆಹಾರ ಹಾಗೂ ಮೂಲ ಸೌಕರ್ಯ ಸಿಕ್ಕಿರಲಿಲ್ಲ. ಇದರಿಂದ ಅಧಿಕ ತಾಪಮಾನದಿಂದ ಬಳಲಿ ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಹೇಳಿದೆ.
ಇನ್ನು 1300 ಮಂದಿ ಮೃತರಲ್ಲಿ 660ಕ್ಕೂ ಹೆಚ್ಚು ಮಂದಿ ಈಜಿಪ್ಟಿನಿಂದ ಬಂದವರೇ ಆಗಿದ್ದಾರೆ ಎಂದು ಸೌದಿ ಅರೇಬಿಯಾ ಹೇಳಿದೆ.
ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…
ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.…
ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್ ಹಾಗೂ ಖಾಸಗಿ ಬಸ್ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ…
ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್ಮಸ್ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್ಮಸ್ ಹಬ್ಬವು ನಂಬಿಕೆಯೆಂಬ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…