ಕೈರೋ: ಅಧಿಕ ತಾಪಮಾನದಿಂದಾಗಿ ಹಜ್ ವಾರ್ಷಿಕ ಯಾತ್ರೆಗೆ ತರಳಿದ್ದ ಸಂದರ್ಭದಲ್ಲಿ ಸುಮಾರು 1300 ಕ್ಕೂ ಅಧಿಕ ಮಂದಿ ಮರಣ ಹೊಂದಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಈ ವರ್ಷ ಅಂದಾಜು 1.8 ಮಿಲಿಯನ್ ಯಾತ್ರಾರ್ಥಿಗಳು ಹಜ್ ಯಾತ್ರೆಗೆ ತೆರಳಿದ್ದರು. ಅದರಲ್ಲಿ ಸುಮಾರು 1.6 ಮಿಲುಯನ್ ನಷ್ಟು ಜನರು ವಿದೇಶಗಳಿಂದ ಬಂದವರೇ ಆಗಿದ್ದಾರೆ. ಇನ್ನು ಈ ಯಾತ್ರೆಯಲ್ಲಿ ಮೃತಪಟ್ಟ ಸಾವಿರ ಮಂದಿಯಲ್ಲಿ ಶೇ. 83ರಷ್ಟು ಜನರು ಈವರೆಗೆ ಯಾವುದೇ ನೋಂದಣಿ ಮಾಡಿಕೊಂಡಿರಲಿಲ್ಲ. ಇವರಿಗೆ ಸೂರು, ಆಹಾರ ಹಾಗೂ ಮೂಲ ಸೌಕರ್ಯ ಸಿಕ್ಕಿರಲಿಲ್ಲ. ಇದರಿಂದ ಅಧಿಕ ತಾಪಮಾನದಿಂದ ಬಳಲಿ ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಹೇಳಿದೆ.
ಇನ್ನು 1300 ಮಂದಿ ಮೃತರಲ್ಲಿ 660ಕ್ಕೂ ಹೆಚ್ಚು ಮಂದಿ ಈಜಿಪ್ಟಿನಿಂದ ಬಂದವರೇ ಆಗಿದ್ದಾರೆ ಎಂದು ಸೌದಿ ಅರೇಬಿಯಾ ಹೇಳಿದೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…