ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ ಅಪರಾಧಿಯೆಂದು ಸಾಬೀತಾಗಿ ಶಿಕ್ಷೆಗೊಳಗಾಗಿದ್ದ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್, ಇಂದು (ಆ.20-ಗುರುವಾರ) ದೆಹಲಿಯ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.
ತಿಹಾರ್ ಜೈಲಿನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಸಜ್ಜನ್ ಕುಮಾರ್ ಅವರನ್ನು, ಸಫ್ದರ್ಜಂಗ್ ಆಸ್ಪತ್ರೆಗೆ ತುರ್ತಾಗಿ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆ ತಲುಪುವಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಅವರ ಸಾವಿಗೆ ನಿಖರವಾದ ಕಾರಣವನ್ನು ಆಸ್ಪತ್ರೆಯು ಇನ್ನೂ ಸ್ಪಷ್ಟಪಡಿಸಿಲ್ಲ.
ಮೂರು ಬಾರಿ ಲೋಕಸಭೆ ಸದಸ್ಯರಾಗಿದ್ದ ಸಜ್ಜನ್ ಕುಮಾರ್, ‘ಔಟರ್ ದೆಹಲಿ’ ಕ್ಷೇತ್ರವನ್ನು ಪ್ರತಿನಿಧಿಸಿದ್ದರು ಮತ್ತು ಪ್ರಮುಖ ಕಾಂಗ್ರೆಸ್ ನಾಯಕರಾಗಿ ಗುರುತಿಸಿಕೊಂಡಿದ್ದರು. 2018ರಲ್ಲಿ ಅಪರಾಧಿಯೆಂದು ತೀರ್ಪು ಬಂದ ನಂತರ, ಸಜ್ಜನ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ…
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…