ದೇಶ- ವಿದೇಶ

65 ವರ್ಷದ ವೃದ್ಧೆಯನ್ನ ಮದುವೆಯಾದ 21ರ ತರುಣ : ಇಬ್ಬರ ಮಧ್ಯೆ ಪ್ರೀತಿ ಚಿಗುರಿದ್ದೆ ಒಂದು ಕತೆ..!

ಚಂಡೀಗಢ : ನಂಬಲು ಅಸಾಧ್ಯ ಎನಿಸಿದರೂ ಇದು ಸತ್ಯ. 21 ವರ್ಷದ ಯುವಕನೊಬ್ಬ 65 ವರ್ಷದ ಅಜ್ಜಿಯನ್ನು ಮದುವೆಯಾಗಿರುವ ವಿಲಕ್ಷಣ ಘಟನೆ ಹರಿಯಾಣದಲ್ಲಿ ನಡೆದಿದೆ.

ಹರಿಯಾಣದ ಮೊಹಮ್ಮದ್ ಇರ್ಫಾನ್(21) ಆತನ ಅಜ್ಜಿಯೇ ಆದ ಸುಲ್ತಾನಾ ಖತೂನ್(65) ಎಂಬ ವೃದ್ಧೆಯನ್ನೇ ಮದುವೆಯಾಗಿ ಎಲ್ಲರನ್ನು ದಿಗ್ಬ್ರಾಂತಗೊಳಿಸಿದ್ದಾನೆ. ಪತಿ ಸಾವನ್ನಪ್ಪಿದ ಬಳಿಕ ಜೀವನದಲ್ಲಿ ಸುಲ್ತಾನಾ ಖತೂನ್ ಒಂಟಿಯಾಗಿದ್ದರು. ಈ ವೇಳೆ ಮೊಹಮ್ಮದ್ ಇರ್ಪಾನ್ ಅಜ್ಜಿ ಸುಲ್ತಾನಾ ಖತೂನ್ ಜೊತೆ ಇದ್ದು ಕಾಳಜಿ ವಹಿಸುತ್ತಿದ್ದ. ಇದೇ ಬಾಂಧವ್ಯ ಕೊನೆಗೆ ಸದೃಢವಾಗಿ ಮದುವೆಯಾಗುವ ದುರಂತಕ್ಕೆ ತಂದು ನಿಲ್ಲಿಸಿದೆ. ಈ ಇಬ್ಬರ ಮದುವೆಗೆ ಜನರು ವಿರೋಧ ವ್ಯಕ್ತಪಡಿಸಿದ್ದು, ಸಮಾಜದಲ್ಲಿ ಇದಕ್ಕೆ ಅವಕಾಶವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂತಹ ವಿಲಕ್ಷಣ, ಅಸಮಾನ್ಯ ವಿವಾಹಗಳು ಈ ಹಿಂದೆಯೂ ವರದಿಯಾಗಿದೆ. 2018ರಲ್ಲಿ 27 ವರ್ಷದ ಹರಿಯಾಣದ ವ್ಯಕ್ತಿಯೊಬ್ಬ ಫೇಸ್‍ಬುಕ್‍ನಲ್ಲಿ ಪರಿಚಯವಾದ 65 ವರ್ಷದ ಅಮೇರಿಕನ್ ಮಹಿಳೆಯನ್ನು ವಿವಾಹವಾಗಿದ್ದ. ಈ ಇಬ್ಬರ ಮದುವೆ ಬಗ್ಗೆಯೂ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಆದರೂ ಪ್ರವೀಣ್, ಮಹಿಳೆ ಕರೆನ್‍ನನ್ನು ಭೇಟಿಯಾಗಲು ಯುಎಸ್ ವೀಸಾಕ್ಕೆ ಅರ್ಜಿ ಸಲ್ಲಿಸುವುದರೊಂದಿಗೆ ತಮ್ಮ ಸಂಬಂಧವನ್ನು ಮುಂದುವರಿಸಿದ್ದ.

ಆಂದೋಲನ ಡೆಸ್ಕ್

Recent Posts

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ 2 ತಿಂಗಳಲ್ಲಿ ದಾಖಲೆಯ ಆದಾಯ

ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್‌ ಹಾಗೂ…

6 mins ago

ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ…

7 mins ago

ಜಾರ್ಖಂಡ್‌ನಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್:‌ 10 ಮಂದಿ ನಕ್ಸಲರ ಹತ್ಯೆ

ಜಾರ್ಖಂಡ್:‌ ಜಾರ್ಖಂಡ್‌ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು…

31 mins ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿರುವ ಕಾಮಗಾರಿ ವಿರೋಧಿಸಿ ಮುಂದುವರಿದ ಪ್ರತಿಭಟನೆ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…

1 hour ago

ಸದನದಲ್ಲಿ ಅಗೌರವ ತೋರಿದ ಶಾಸಕರ ವಿರುದ್ಧ ಕ್ರಮ ಆಗಲಿ: ಆರ್.‌ಅಶೋಕ್‌

ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್‌ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ.…

1 hour ago

ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ…

2 hours ago