ದೇಶ- ವಿದೇಶ

65 ವರ್ಷದ ವೃದ್ಧೆಯನ್ನ ಮದುವೆಯಾದ 21ರ ತರುಣ : ಇಬ್ಬರ ಮಧ್ಯೆ ಪ್ರೀತಿ ಚಿಗುರಿದ್ದೆ ಒಂದು ಕತೆ..!

ಚಂಡೀಗಢ : ನಂಬಲು ಅಸಾಧ್ಯ ಎನಿಸಿದರೂ ಇದು ಸತ್ಯ. 21 ವರ್ಷದ ಯುವಕನೊಬ್ಬ 65 ವರ್ಷದ ಅಜ್ಜಿಯನ್ನು ಮದುವೆಯಾಗಿರುವ ವಿಲಕ್ಷಣ ಘಟನೆ ಹರಿಯಾಣದಲ್ಲಿ ನಡೆದಿದೆ.

ಹರಿಯಾಣದ ಮೊಹಮ್ಮದ್ ಇರ್ಫಾನ್(21) ಆತನ ಅಜ್ಜಿಯೇ ಆದ ಸುಲ್ತಾನಾ ಖತೂನ್(65) ಎಂಬ ವೃದ್ಧೆಯನ್ನೇ ಮದುವೆಯಾಗಿ ಎಲ್ಲರನ್ನು ದಿಗ್ಬ್ರಾಂತಗೊಳಿಸಿದ್ದಾನೆ. ಪತಿ ಸಾವನ್ನಪ್ಪಿದ ಬಳಿಕ ಜೀವನದಲ್ಲಿ ಸುಲ್ತಾನಾ ಖತೂನ್ ಒಂಟಿಯಾಗಿದ್ದರು. ಈ ವೇಳೆ ಮೊಹಮ್ಮದ್ ಇರ್ಪಾನ್ ಅಜ್ಜಿ ಸುಲ್ತಾನಾ ಖತೂನ್ ಜೊತೆ ಇದ್ದು ಕಾಳಜಿ ವಹಿಸುತ್ತಿದ್ದ. ಇದೇ ಬಾಂಧವ್ಯ ಕೊನೆಗೆ ಸದೃಢವಾಗಿ ಮದುವೆಯಾಗುವ ದುರಂತಕ್ಕೆ ತಂದು ನಿಲ್ಲಿಸಿದೆ. ಈ ಇಬ್ಬರ ಮದುವೆಗೆ ಜನರು ವಿರೋಧ ವ್ಯಕ್ತಪಡಿಸಿದ್ದು, ಸಮಾಜದಲ್ಲಿ ಇದಕ್ಕೆ ಅವಕಾಶವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂತಹ ವಿಲಕ್ಷಣ, ಅಸಮಾನ್ಯ ವಿವಾಹಗಳು ಈ ಹಿಂದೆಯೂ ವರದಿಯಾಗಿದೆ. 2018ರಲ್ಲಿ 27 ವರ್ಷದ ಹರಿಯಾಣದ ವ್ಯಕ್ತಿಯೊಬ್ಬ ಫೇಸ್‍ಬುಕ್‍ನಲ್ಲಿ ಪರಿಚಯವಾದ 65 ವರ್ಷದ ಅಮೇರಿಕನ್ ಮಹಿಳೆಯನ್ನು ವಿವಾಹವಾಗಿದ್ದ. ಈ ಇಬ್ಬರ ಮದುವೆ ಬಗ್ಗೆಯೂ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಆದರೂ ಪ್ರವೀಣ್, ಮಹಿಳೆ ಕರೆನ್‍ನನ್ನು ಭೇಟಿಯಾಗಲು ಯುಎಸ್ ವೀಸಾಕ್ಕೆ ಅರ್ಜಿ ಸಲ್ಲಿಸುವುದರೊಂದಿಗೆ ತಮ್ಮ ಸಂಬಂಧವನ್ನು ಮುಂದುವರಿಸಿದ್ದ.

ಆಂದೋಲನ ಡೆಸ್ಕ್

Recent Posts

ಕೆರೆ ಅಭಿವೃದ್ಧಿಪಡಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗುವುದು : ಹನೂರು ಶಾಸಕ ಮಂಜುನಾಥ್‌

ಹನೂರು : ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಿ ನೀರಾವರಿ ವ್ಯವಸ್ಥೆ ಕಲ್ಪಿಸುವುದರ ಮೂಲಕ ರೈತರಿಗೆ ವ್ಯವಸಾಯಕ್ಕೆ ಹೆಚ್ಚಿನ…

25 mins ago

ಹನೂರು | ಸುಗಮ ಸಂಚಾರಕ್ಕೆ 4.5ಕೋಟಿ ವೆಚ್ಚದಲ್ಲಿ 2 ಸೇತುವೆ ನಿರ್ಮಾಣ

ಹನೂರು : ಮಳೆಗಾಲದ ಸಂದರ್ಭದಲ್ಲಿ ರೈತರು ಹಾಗೂ ನೆರೆಯ ತಮಿಳುನಾಡಿಗೆ ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದ ಹಿನ್ನೆಲೆ,…

39 mins ago

ರಾಜ್ಯದ 2 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ : ಇಲ್ಲಿದೆ ಮಾಹಿತಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗವು(ಇಸಿಐ) ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನು ಭಾನುವಾರ ಪ್ರಕಟಿಸಿದೆ. ಈ ಕುರಿತು…

58 mins ago

ಪಂಚ ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ಹೊಸದಿಲ್ಲಿ : 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ(ಇಸಿಐ) ಅಧಿಕೃತವಾಗಿ…

2 hours ago

ಸೌದಿ ಅರೇಬಿಯಾದಲ್ಲಿರುವ ಅಮೇರಿಕಾದ ವಾಯುನೆಲೆಯ ಮೇಲೆ ಇರಾನ್‌ ದಾಳಿ

ಟೆಹರಾನ್:‌ ಯುಎಸ್‌ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್‌ ಖಾರ್ಜ್‌ ವಾಯುನೆಲೆಯ ಮೇಲೆ ಇರಾನ್‌ ಕ್ಷಿಪಣಿ ದಾಳಿ ನಡೆಸಿದೆ. ಕೆಲವು…

3 hours ago

ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ವಾಣಿಜ್ಯ ಎಲ್‌ಪಿಜಿ ನೀಡುವ ಬಗ್ಗೆ ಚರ್ಚೆ: ಸಚಿವ ಮುನಿಯಪ್ಪ

ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ಎಲ್‌ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ…

3 hours ago