ಮಹಾರಾಷ್ಟ್ರ: ಉಕ್ಕು ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು 22 ಕಾರ್ಮಿಕರಿಗೆ ಗಾಯಗಳಾಗಿರುವ ಘಟನೆ ಮಹಾರಾಷ್ಟ್ರದ ಜಲ್ನಾ ನಗರದ ಎಂಐಡಿಸಿ ಪ್ರದೇಶದಲ್ಲಿನ ಉಕ್ಕು ಕಾರ್ಖಾನೆಯಲ್ಲಿ ಶನಿವಾರ (ಆ.24) ನಡೆದಿದೆ.
ಗಜಕೇಸರಿ ಸ್ಟೀಲ್ ಮಿಲ್ನ ಬಾಯ್ಲರ್ ಇಂದು ಮದ್ಯಾಹ್ನ ಸ್ಫೋಟಗೊಂಡಿದ್ದು, ಇದರಲ್ಲಿ ಗಾಯಗೊಂಡ 22 ಕಾರ್ಮಿಕರ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಛತ್ರಪತಿ ಸಂಭಾಜಿನಗರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್ಪಿ ಅಜಯ್ ಕುಮಾರ್ ಬನ್ಸಾಲ್ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಸ್ಥಳದಲ್ಲಿದ್ದ ಕಾರ್ಮಿಕರಿಂದ ಅಗತ್ಯ ಮಾಹಿತಿ ಕಲೆಹಾಕುತ್ತಿದ್ದು, ತಪ್ಪು ಕಂಡುಬಂದರೆ ಕಂಪೆನಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…