ದೇಶ- ವಿದೇಶ

ಕೇದಾರನಾಥ ಧಾಮದಲ್ಲಿ ಯಾತ್ರಾರ್ಥಿಗಳಿಗೆ 24 ಗಂಟೆ ಬಿಸಿನೀರು: ಸಿಎಂ ಪುಷ್ಕರ್‌ ಸಿಂಗ್‌ ಧಾಮಿ ಘೋಷಣೆ

ಡೆಹರಾಡೂನ್:‌ ಕೇದಾರನಾಥ ಧಾಮಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಶೀಘ್ರದಲ್ಲೇ ತಣ್ಣೀರಿನ ಬದಲಿಗೆ 24 ಗಂಟೆಗಳ ಬಿಸಿನೀರಿನ ಪೂರೈಕೆಯನ್ನು ಒದಗಿಸಲಾಗುವುದು ಎಂದು ಉತ್ತರಾಖಂಡ ಸಿಎಂ ಪುಷ್ಕರ್‌ ಸಿಂಗ್‌ ಧಾಮಿ ಘೋಷಣೆ ಮಾಡಿದ್ದಾರೆ.

ಪೈನ್‌ಸೂಜಿಗಳು ಮತ್ತು ಮ್ಯೂಲ್‌ ಸಗಣಿಯಿಂದ ತಯಾರಿಸಿದ ಬಯೋಮಾಸ್‌ ಪೆಲೆಟ್‌ಗಳನ್ನು ಬಳಸಿ ಕಾರ್ಯನಿರ್ವಹಿಸುವ ಗೀಸರ್‌ಗಳಿಂದ ಈ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.

ಇದು ದೇಶದಲ್ಲಿ ಈ ರೀತಿಯ ಮೊದಲ ಉಪಕ್ರಮವಾಗಿದ್ದು, ಇಷ್ಟು ಎತ್ತರದ ಸ್ಥಳದಲ್ಲಿ 24 ಗಂಟೆಗಳ ಕಾಲ ಬಿಸಿನೀರು ಲಭ್ಯವಾಗಲಿದೆ.

ಏಪ್ರಿಲ್.‌19ರ ಭಾನುವಾರದಿಂದ ಪ್ರಾರಂಭವಾಗಲಿರುವ ಚಾರ್‌ ಧಾಮ್‌ ಯಾತ್ರೆಗೆ ಆಗಮಿಸುವ ಭಕ್ತರಿಗೆ ಸಿಎಂ ಧಾಮಿ ತಮ್ಮ ಶುಭಾಶಯಗಳನ್ನು ತಿಳಿಸಿದರು. ಎಲ್ಲಾ ಯಾತ್ರಿಕರಿಗೆ ಸುರಕ್ಷಿತ ಮತ್ತು ಶುಭ ಯಾತ್ರೆಗಾಗಿ ಅವರು ಪ್ರಾರ್ಥಿಸಿದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

35 mins ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

36 mins ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

38 mins ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

40 mins ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

42 mins ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

50 mins ago