15 ಮಂದಿ ಪ್ರವಾಹದಲ್ಲಿ ಸಿಲುಕಿರುವ ಶಂಕೆ
ಪುಣೆ : ಪ್ರವಾಸಿಗರಿಗಾಗಿ ನಿರ್ಮಿಸಲಾಗಿರುವ ಸೇತುವೆಯೊಂದು ಕುಸಿತು ಬಿದ್ದ ಪರಿಣಾಮ ಐದು ಮಂದಿ ಸಾವನ್ನಪ್ಪಿ, ಅನೇಕ ಜನರು ನದಿಗೆ ಬಿದ್ದಿರುವ ಘಟನೆ ಭಾನುವಾರ ನಡೆದಿದೆ.
ಪುಣೆಯ ಕುಂದಮಲ ಪ್ರದೇಶದಲ್ಲಿ ಇಂದ್ರಯಾಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಕುಸಿದಿರುವುದು.
ಘಟನೆಯಲ್ಲಿ ಕನಿಷ್ಠ ಐದು ಮಂದಿ ಸಾವನಪ್ಪಿದ್ದು, 10-15 ಮಂದಿ ನದಿ ಪ್ರವಾಹದಲ್ಲಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಕ್ಷಣಾ ತಂಡಗಳು ಸ್ಥಳಕ್ಕಾಗಮಿಸಿ ಕಾರ್ಯಚರಣೆ ನಡೆಸುತ್ತಿವೆ. ಜನರನ್ನು ರಕ್ಷಿಸುವುದು ಆರಂಭಿಕೆ ಆದ್ಯತೆಯಾಗಿದೆ ಎಂದು ಬಾರಾಮತಿ ಸಂಸದೆ ಸುಪ್ರಿಯಾ ಸುಳೆ ಹೇಳಿದ್ದಾರೆ.
ಸಂತ ತುಕಾರಾಮ ಪವಿತ್ರ ಸ್ಥಳವಾದ ಇಲ್ಲಿಗೆ ಅನೇಕರು ಭೇಟಿ ನೀಡುತ್ತಾರೆ. ವಾರಾಂತ್ಯಗಳಲಂತೂ ಹೆಚ್ಚು ಜನರು ಭೇಟಿ ನೀಡುತ್ತಾರೆ.
ಪುಣೆಯ ಈ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ.
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ…
ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್ ಪೊಲೀಸ್…
ಅಮೇರಿಕಾದಲ್ಲಿ ಡೊನಾಲ್ಡ್ ಟ್ರಂಪ್ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್ ಚಳುವಳಿ ಟ್ರಂಪ್ ನೀತಿ ವಿರೋಧಿಸಿ…
೫೦ ಜೆಸಿಬಿ, ೩೦ ಟಿಪ್ಪರ್ಗಳು, ೮ ಟ್ರಾಕ್ಟರ್ಗಳು, ೫೦೦ ಮಂದಿ ಪೌರಕಾರ್ಮಿಕರು ಭಾಗಿ ಮೈಸೂರು: ನಗರದ ಹೊರ ವರ್ತುಲ ರಸ್ತೆಯಲ್ಲಿ…