ಹೊಸದಿಲ್ಲಿ: ಸಂವಿಧಾನವನ್ನು ಅಂಗೀಕರಿಸಿ ನವೆಂಬರ್ 26ಕ್ಕೆ 75 ವರ್ಷ ತುಂಬಲಿದೆ. ಇದೇ ದಿನದಂದು 75ನೇ ಸಂಭ್ರಮಾಚರಣೆ ಅಂಗವಾಗಿ ಸಂಸತ್ತಿನ ಜಂಟಿ ಅಧಿವೇಶನ ನಡೆಯಲಿದೆ.
ಈ ಕುರಿತು ಸಂಸತ್ತಿನ ಅಧಿಕಾರಿಗಳು ಶನಿವಾರ ಮಾಹಿತಿ ನೀಡಿದ್ದು, ಸಂಸತ್ತಿನ ಸಂವಿಧಾನ ಸದಸದ ಸಭಾಂಗಣದಲ್ಲಿ ಅಧಿವೇಶನ ನಡೆಯಲಿದೆ. 1949ರ ನವೆಂಬರ್ 26ರಂದು ಅಂದಿನ ಸಂಸತ್ತು ಇದೇ ಸಭಾಂಗಣದಲ್ಲಿ ಸಂವಿಧಾನವನ್ನು ಅಗೀಕರಿಸಿತ್ತು ಎಂದು ಮಾಹಿತಿ ನೀಡಿದ್ದಾರೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…