ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ ನೀಡಿದೆ.
ಇದರೊಂದಿಗೆ ಸತತ ಮೂರನೇ ಸಾಲಿನಲ್ಲೂ 8.25ರ ಬಡ್ಡಿದರ ಕಾಯ್ದುಕೊಂಡಿರುವುದು ಗಮನಾರ್ಹವೆನಿಸಿದೆ.
ನೌಕರರ ಭವಿಷ್ಯ ನಿಧಿ ಸಂಘಟನೆಯು(ಇಪಿಎಫ್ಒ) 7 ಕೋಟಿಗೂ ಹೆಚ್ಚು ಇರುವ ಚಂದಾದಾರರ ಖಾತೆಗಳಿಗೆ ಈ ಬಡ್ಡಿ ಮೊತ್ತವನ್ನು ಇದೇ ತಿಂಗಳಲ್ಲಿ ಜಮೆ ಮಾಡುವ ಸಾಧ್ಯತೆ ಇದೆ.
ಹಣಕಾಸು ಸಚಿವಾಲಯದ ಮೂಲಕ ಅನುಮೋದನೆ ದೊರಕಿದೆ ಬಳಿಕ ಪಿಎಫ್ ಮೇಲಿನ ಬಡ್ಡಿದರವನ್ನು ಇಪಿಎಫ್ಒ ಒದಗಿಸುತ್ತದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…