ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು ಎಸೆದ ಘಟನೆಗೆ ಸಂಬಂಧಿಸಿದಂತೆ 8 ಮಂದಿ ಪ್ರತಿಪಕ್ಷದ ಸಂಸದರನ್ನು ಅಧಿವೇಶನದ ಉಳಿದ ಅವಧಿಗೆ ಅಮಾನತು ಮಾಡಲಾಗಿದೆ.
ಮಾಣಿಕ್ಯ ಟ್ಯಾಗೋರ್, ಗುರ್ಜೀತಾ ಓಜ್ಲಾ, ರಾಣಾ ವಾರಿಂಗ್, ಇಬಿ ಈಡನ್, ಕಿರಣ್ ರೆಡ್ಡಿ, ವೆಂಕಟ ರಾಮನ್, ಅಮರಿಂದರ್ ಸಿಂಗ್, ಕಿರಣ್ ಕುಮಾರ್ ರೆಡ್ಡಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಘಟನೆ ಹಿನ್ನೆಲೆ: ಬಜೆಟ್ ಅಧಿವೇಶನದ ಕಲಾಪದ ವೇಳೆ ವಿವಿಧ ವಿಷಯಗಳ ಕುರಿತು ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದವು. ಈ ಹಂತದಲ್ಲಿ ಸಂಸದರು ಸದನದ ಬಾವಿಗಿಳಿದು ಘೋಷಣೆಗಳನ್ನು ಕೂಗಿದ್ದಲ್ಲದೇ, ಕೈಯಲ್ಲಿದ್ದ ಪೇಪರ್ಗಳನ್ನು ಹರಿದು ಸ್ಪೀಕರ್ ಪೀಠದ ಕಡೆಗೆ ತೂರಿದ್ದಾರೆ. ಈ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಸಭಾಧ್ಯಕ್ಷರು ಸಂಸದರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…