ಕೇರಳ: ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ ದುರಂತದಲ್ಲಿ ಸಿಲುಕಿ ಮೈಸೂರು ಮೂವರು ಸೇರಿದಂತೆ ಮೃತಪಟ್ಟವರ ಸಂಖ್ಯೆ 282ಕ್ಕೆ ಏರಿಕೆಯಾಗಿದೆ.
ನಾಲ್ಕು ಊರುಗಳು ಕ್ರಮೇಣ ಮುಳುಗಡೆಯಾಗಿದ್ದು, ಇದರಲ್ಲಿ 282 ಮಂದಿ ಮೃತರಾಗಿದ್ದು, ಕನಿಷ್ಠ 300 ಮಂದಿ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಇತ್ತ ಕರ್ನಾಟಕ, ಕೇರಳ ರಾಜ್ಯದ ಎನ್ಡಿಆರ್ಎಫ್ ಸೇನೆ ಕಾರ್ಯಪ್ರೌವೃತ್ತರಾಗಿದ್ದು, 82 ನಿರಾಶ್ರಿತ ಕೇಂದ್ರಗಳಲ್ಲಿ ಸುಮಾರು 8 ಸಾವಿರಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ.
ನಾಪ್ತೆಯಾದ ಮೈಸೂರು ಮೂಲದವರು: ಮೈಸೂರು ಮೂಲದ ಮೂವರು ಶ್ರೀಕಟ್ಟಿ, ಅಚ್ಚು, ಸಾವಿತ್ರಿ ಮೃತಪಟ್ಟಿದ್ದು, ತಿರುಮನಕೂಡಲು ನರಸೀಪುರ ತಾಲೂಕಿನ ನಿವಾಸಿಗಳಾದ ಜಿತು, ದಿವ್ಯ, ರತ್ನ, ಅಶ್ವಿನಿ, ಅಪ್ಪಣ್ಣ, ಶಿವಣ್ಣ, ಗುರುಮಲ್ಲ, ಸಬಿತಾ ಸಾವಿತ್ರಿ 9 ಮಂದಿ ನಾಪತ್ತೆಯಾಗದ್ದಾರೆ.
ಈ ಕುಟುಂಬ 40 ವರ್ಷಗಳ ಹಿಂದೆಯೇ ಕೇರಳದಲ್ಲಿ ವಾಸವಾಗದ್ದರು. ಇನ್ನು ಈ ಮೃತರನ್ನು ಮೊದಲಿಗೆ ಮಂಡ್ಯ ಮೂಲದವರು ಎಂದು ಹೇಳಲಾಗಿತ್ತು. ನಾಪತ್ತೆಯಾಗಿರುವ ಕುಟುಂಬದ ಮಹಿಳೆ ಮಹದೇವಮ್ಮ ಎಂಬುವವರನ್ನು ರಾಜ್ಯದ ನೋಡೆಲ್ ಅಧಿಕಾರಿಗಳು ಪತ್ತೆ ಹಚ್ಚಿದ್ದು, ಈ ವೇಳೆ ಅವರು ಮೈಸೂರಿಗರು ಎಂಬುದು ತಿಳಿದುಬಂದಿದೆ.
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿಸಿಲಿನ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಬೆಂಗಳೂರು: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಕೆಲವು ಭಾಗದಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…
ಬೆಂಗಳೂರು: ರೈತರ ವಿರೋಧದ ನಡುವೆಯೂ ಇಂದಿನಿಂದ ಬಂಡೀಪುರ ಹಾಗೂ ನಾಗರಹೊಳೆಯಲ್ಲಿ ಸಫಾರಿ ಪುನರಾರಂಭ ಮಾಡಲಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿಗೆ…
ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ…
ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…