ಕೇರಳ: ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ ದುರಂತದಲ್ಲಿ ಸಿಲುಕಿ ಮೈಸೂರು ಮೂವರು ಸೇರಿದಂತೆ ಮೃತಪಟ್ಟವರ ಸಂಖ್ಯೆ 282ಕ್ಕೆ ಏರಿಕೆಯಾಗಿದೆ.
ನಾಲ್ಕು ಊರುಗಳು ಕ್ರಮೇಣ ಮುಳುಗಡೆಯಾಗಿದ್ದು, ಇದರಲ್ಲಿ 282 ಮಂದಿ ಮೃತರಾಗಿದ್ದು, ಕನಿಷ್ಠ 300 ಮಂದಿ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಇತ್ತ ಕರ್ನಾಟಕ, ಕೇರಳ ರಾಜ್ಯದ ಎನ್ಡಿಆರ್ಎಫ್ ಸೇನೆ ಕಾರ್ಯಪ್ರೌವೃತ್ತರಾಗಿದ್ದು, 82 ನಿರಾಶ್ರಿತ ಕೇಂದ್ರಗಳಲ್ಲಿ ಸುಮಾರು 8 ಸಾವಿರಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ.
ನಾಪ್ತೆಯಾದ ಮೈಸೂರು ಮೂಲದವರು: ಮೈಸೂರು ಮೂಲದ ಮೂವರು ಶ್ರೀಕಟ್ಟಿ, ಅಚ್ಚು, ಸಾವಿತ್ರಿ ಮೃತಪಟ್ಟಿದ್ದು, ತಿರುಮನಕೂಡಲು ನರಸೀಪುರ ತಾಲೂಕಿನ ನಿವಾಸಿಗಳಾದ ಜಿತು, ದಿವ್ಯ, ರತ್ನ, ಅಶ್ವಿನಿ, ಅಪ್ಪಣ್ಣ, ಶಿವಣ್ಣ, ಗುರುಮಲ್ಲ, ಸಬಿತಾ ಸಾವಿತ್ರಿ 9 ಮಂದಿ ನಾಪತ್ತೆಯಾಗದ್ದಾರೆ.
ಈ ಕುಟುಂಬ 40 ವರ್ಷಗಳ ಹಿಂದೆಯೇ ಕೇರಳದಲ್ಲಿ ವಾಸವಾಗದ್ದರು. ಇನ್ನು ಈ ಮೃತರನ್ನು ಮೊದಲಿಗೆ ಮಂಡ್ಯ ಮೂಲದವರು ಎಂದು ಹೇಳಲಾಗಿತ್ತು. ನಾಪತ್ತೆಯಾಗಿರುವ ಕುಟುಂಬದ ಮಹಿಳೆ ಮಹದೇವಮ್ಮ ಎಂಬುವವರನ್ನು ರಾಜ್ಯದ ನೋಡೆಲ್ ಅಧಿಕಾರಿಗಳು ಪತ್ತೆ ಹಚ್ಚಿದ್ದು, ಈ ವೇಳೆ ಅವರು ಮೈಸೂರಿಗರು ಎಂಬುದು ತಿಳಿದುಬಂದಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…