ಕೇರಳ: ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ ದುರಂತದಲ್ಲಿ ಸಿಲುಕಿ ಮೈಸೂರು ಮೂವರು ಸೇರಿದಂತೆ ಮೃತಪಟ್ಟವರ ಸಂಖ್ಯೆ 282ಕ್ಕೆ ಏರಿಕೆಯಾಗಿದೆ.
ನಾಲ್ಕು ಊರುಗಳು ಕ್ರಮೇಣ ಮುಳುಗಡೆಯಾಗಿದ್ದು, ಇದರಲ್ಲಿ 282 ಮಂದಿ ಮೃತರಾಗಿದ್ದು, ಕನಿಷ್ಠ 300 ಮಂದಿ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಇತ್ತ ಕರ್ನಾಟಕ, ಕೇರಳ ರಾಜ್ಯದ ಎನ್ಡಿಆರ್ಎಫ್ ಸೇನೆ ಕಾರ್ಯಪ್ರೌವೃತ್ತರಾಗಿದ್ದು, 82 ನಿರಾಶ್ರಿತ ಕೇಂದ್ರಗಳಲ್ಲಿ ಸುಮಾರು 8 ಸಾವಿರಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ.
ನಾಪ್ತೆಯಾದ ಮೈಸೂರು ಮೂಲದವರು: ಮೈಸೂರು ಮೂಲದ ಮೂವರು ಶ್ರೀಕಟ್ಟಿ, ಅಚ್ಚು, ಸಾವಿತ್ರಿ ಮೃತಪಟ್ಟಿದ್ದು, ತಿರುಮನಕೂಡಲು ನರಸೀಪುರ ತಾಲೂಕಿನ ನಿವಾಸಿಗಳಾದ ಜಿತು, ದಿವ್ಯ, ರತ್ನ, ಅಶ್ವಿನಿ, ಅಪ್ಪಣ್ಣ, ಶಿವಣ್ಣ, ಗುರುಮಲ್ಲ, ಸಬಿತಾ ಸಾವಿತ್ರಿ 9 ಮಂದಿ ನಾಪತ್ತೆಯಾಗದ್ದಾರೆ.
ಈ ಕುಟುಂಬ 40 ವರ್ಷಗಳ ಹಿಂದೆಯೇ ಕೇರಳದಲ್ಲಿ ವಾಸವಾಗದ್ದರು. ಇನ್ನು ಈ ಮೃತರನ್ನು ಮೊದಲಿಗೆ ಮಂಡ್ಯ ಮೂಲದವರು ಎಂದು ಹೇಳಲಾಗಿತ್ತು. ನಾಪತ್ತೆಯಾಗಿರುವ ಕುಟುಂಬದ ಮಹಿಳೆ ಮಹದೇವಮ್ಮ ಎಂಬುವವರನ್ನು ರಾಜ್ಯದ ನೋಡೆಲ್ ಅಧಿಕಾರಿಗಳು ಪತ್ತೆ ಹಚ್ಚಿದ್ದು, ಈ ವೇಳೆ ಅವರು ಮೈಸೂರಿಗರು ಎಂಬುದು ತಿಳಿದುಬಂದಿದೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…