ಜೆರುಸಲೇಂ: ಈ ವರ್ಷದ ಹಜ್ ಯಾತ್ರೆಯ ಸಮಯದಲ್ಲಿ ಬಿಸಿಲಿನ ತಾಪಮಾನಕ್ಕೆ ಸಿಲುಕಿ 640ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು ಇದರಲ್ಲಿ ಕನಿಷ್ಠ 90 ಮಂದಿ ಭಾರತೀಯ ಯಾತ್ರಿಕರು ಸೇರಿರುವುದಾಗಿ ಮಾಧ್ಯಮ ವರದಿ ಮಾಡಿದೆ.
ಸುದ್ದಿ ಸಂಸ್ಥೆ ಎಎಫ್ಪಿ ಮಾಹಿತಿ ಪ್ರಕಾರ ಬಿಸಿಲಿನ ತಾಪಮಾನದಿಂದ ಹಜ್ ನಲ್ಲಿ ಒಟ್ಟು 645 ಯಾತ್ರಿಕರು ಮೃತಪಟ್ಟಿದ್ದು ಸಾವಿರಾರು ಮಂದಿ ಅಸ್ವಸ್ಥಗೊಂಡಿರುವುದಾಗಿ ಮಾಹಿತಿ ನೀಡಿದೆ.
ಅತಿಯಾದ ತಾಪಮಾನದ ಪರಿಣಾಮ ಯಾತ್ರಿಕರು ಮೃತಪಟ್ಟಿರುವುದಾಗಿ ಹೇಳಲಾಗಿದ್ದು ಇನ್ನೂ ಹಲವಾರು ಭಾರತೀಯ ಯಾತ್ರಿಕರು ನಾಪತ್ತೆಯಾಗಿರುವುದಾಗಿ ಮೂಲಗಳು ತಿಳಿಸಿವೆ.
ಜೋರ್ಡಾನ್, ಈಜಿಪ್ಟ್, ಭಾರತ ದೇಶದ ಯಾತ್ರಿಕರು ಹೆಚ್ಚಿನ ಸಂಖ್ಯೆಯಲ್ಲಿ ಮೃತಪಟ್ಟಿರುವುದಾಗಿ ಹೇಳಲಾಗಿದ್ದು, ಅಂತಾರಾಷ್ಟ್ರೀಯ ಮಾಧ್ಯಮಗಳ ವರದಿ ಪ್ರಕಾರ ನೋಂದಣಿ ಮಾಡದೇ ಬಂದಿರುವ ಯಾತ್ರಿಕರೇ ಹೆಚ್ಚಿನ ಸಂಖ್ಯೆಯಲ್ಲಿ ಮೃತಪಟ್ಟಿರುವುದಾಗಿ ತಿಳಿಸಿದೆ ಕಾರಣ ನೋಂದಣಿ ಮಾಡದೇ ಬಂದಿರುವ ಯಾತ್ರಿಕರಿಗೆ ಉಳಿದುಕೊಳ್ಳಲು ವಸತಿ ವ್ಯವಸ್ಥೆ ಇಲ್ಲದೆ ಇರುವ ಕಾರಣ ಅತಿಯಾದ ತಾಪಮಾನಕ್ಕೆ ಸಿಕ್ಕಿ ಮೃತಪಟ್ಟಿರುವುದಾಗಿ ಹೇಳಲಾಗಿದೆ.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…