ಅಯೋಧ್ಯೆ: 4ರಿಂದ 12 ವರ್ಷದೊಳಗಿನ ಮಕ್ಕಳನ್ನು ಬಿಹಾರದಿಂದ ಉತ್ತರಪ್ರದೇಶಕ್ಕೆ ಅನಧಿಕೃತವಾಗಿ ಸಾಗಿಸುತ್ತಿದ್ದಾಗ 95 ಮಕ್ಕಳನ್ನು ಅಯೋಧ್ಯೆಯ ಮಕ್ಕಳ ಆಯೋಗವು ರಕ್ಷಣೆ ಮಾಡಿದೆ.
ಉತ್ತರ ಪ್ರದೇಶದ ಮಕ್ಕಳ ಆಯೋಗದ ಸದಸ್ಯೆ ಸುಚಿತ್ರಾ ಚುತುರ್ವೇದಿ ಅವರು ಅಯೋಧ್ಯೆಯ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸರ್ವೇಶ್ ಅವಸ್ತಿ ಅವರಿಗೆ ಕರೆ ಮಾಡಿ ಬಿಹಾರದಿಂದ ಅಪ್ರಾಪ್ತ ಮಕ್ಕಳನ್ನು ಅಕ್ರಮವಾಗಿ ಸಹರಾನ್ಪುರಕ್ಕೆ ಸಾಗಿಸಲಾಗುತ್ತಿದ್ದು, ಸದ್ಯ ಅವರನ್ನು ಗೋರಖ್ಪುರದಲ್ಲಿ ಇರಿಸಲಾಗಿದೆ ಎಂದು ಮಾಹಿತಿ ನೀಡಿದ್ದರು. ಕೂಡಲೇ ಕಾರ್ಯ ಪ್ರವೃತ್ತರಾದ ಸರ್ವೇಶ್ ಅವಸ್ತಿ ಆಯೋಧ್ಯೆಯಲ್ಲಿ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ರಕ್ಷಿಸಲ್ಪಟ್ಟ ಮಕ್ಕಳು 4-12 ವರ್ಷದೊಳಗಿನವರಾಗಿದ್ದಾರೆ. ಮಕ್ಕಳನ್ನು ಎಲ್ಲಿಗೆ ಕರೆದೊಯ್ಯುತ್ತಿದ್ದಾರೆಂದು ತಿಳಿದಿಲ್ಲ. ಪೋಷಕರನ್ನು ಸಂಪರ್ಕಿಸಿ ಮಕ್ಕಳನ್ನು ಒಪ್ಪಿಸಲಾಗುವುದು ಎಂದು ಮಕ್ಕಳ ಕಲ್ಯಾಣ ಆಯೋಗದ ಸದಸ್ಯರು ತಿಳಿಸಿದ್ದಾರೆ.
ಬಿಹಾರ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಇಂತಹ ಮಕ್ಕಳ ಕಳ್ಳ ಸಾಗಣಿಕೆಯು ಹೆಚ್ಚುತ್ತಿದ್ದು, ಅಲ್ಲಿ ಸರ್ಕಾರಗಳು ಇದರ ಬಗ್ಗೆ ಗಮನಹರಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕಾಗಿದೆ.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…