ದೇಶ- ವಿದೇಶ

ರಾಜ್ಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆ: ಕೇಂದ್ರ ಸಚಿವ ಎಚ್‌ಡಿಕೆಯನ್ನು ಭೇಟಿ ಮಾಡಿದ ಸತೀಶ್‌ ಜಾರಕಿಹೊಳಿ

ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್‌ ಪ್ರಕರಣದಲ್ಲಿ ಭಾರೀ ಮಟ್ಟದ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸಚಿವ ಎಚ್‌.ಡಿ.ಕುಮಾಸ್ವಾಮಿ ಅವರನ್ನು ಸಚಿವ ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ್ದು, ರಾಜಕೀಯದಲ್ಲಿ ಮಹತ್ತರ ಬೆಳವಣಿಗೆ ಕಂಡಿದೆ.

ಎಚ್‌.ಡಿ.ಕುಮಾರಸ್ವಾಮಿ ಅವರು ನವದೆಹಲಿಯಲ್ಲಿರುವ ತಮ್ಮ ನಿವಾಸಕ್ಕೆ ಸತೀಶ್‌ ಜಾರಕಿಹೊಳಿಯನ್ನು ಆಹ್ವಾನಿಸಿದ್ದರೆಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಎಚ್‌ಡಿಕೆ ನಿವಾಸಕ್ಕೆ ಮಂಗಳವಾರ ರಾತ್ರಿ ಸತೀಶ್‌ ಜಾರಕಿಹೊಳಿ ತೆರಳಿ ಕೆಲ ಸಮಯ ಮಾತುಕತೆ ನಡೆಸಿ ಡಿನ್ನರ್‌ನಲ್ಲಿ ಭಾಗಿಯಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಈ ಡಿನ್ನರ್‌ ಇದೀಗ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ಮತ್ತೊಂದು ರಾಜಕೀಯ ಬೆಳವಣಿಗೆಗೆ ಕಾರಣವಾಗಿದೆ ಎಂದು ಹೇಳಬಹುದು.

ಅರ್ಚನ ಎಸ್‌ ಎಸ್

Recent Posts

ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ: ಸಚಿವ ಕೆ.ಎಚ್.ಮುನಿಯಪ್ಪ

ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…

8 mins ago

ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…

1 hour ago

ನಾಯಕತ್ವ ಬಗ್ಗೆ ಯತೀಂದ್ರ ಹೇಳಿಕೆ: ಇದಕ್ಕೆ ಸಿಎಂ ಉತ್ತರಿಸಲಿ ಎಂದ ಡಿ.ಕೆ.ಶಿವಕುಮಾರ್‌

ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್‌ ಕ್ಲಿಯರ್‌ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…

1 hour ago

ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ…

2 hours ago

ಪೊಲೀಸ್‌ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪರಮೇಶ್ವರ್‌

ಬೆಳಗಾವಿ: ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…

2 hours ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್‌…

3 hours ago