ಚಂಡೀಘಡ- ಅತ್ಯಾಚಾರ ಮತ್ತು ವಂಚನೆ ಆರೋಪದ ಮೇಲೆ ಬಂಧಿಸಲ್ಪಟ್ಟಿದ್ದ ಪಂಜಾಬ್ನ ಆಡಳಿತಾರೂಢ ಎಎಪಿ ಪಕ್ಷದ ಶಾಸಕ ಹರ್ಮೀತ್ ಸಿಂಗ್ ಧಿಲ್ಲೋನ್ ಪಠಾಣಮಾಜ್ರಾ ಕರ್ನಾಲ್ನಲ್ಲಿ ಅಧಿಕಾರಿಗಳ ಮೇಲೆ ಗುಂಡು ಹಾರಿಸಿ ಜೈಲಿನಿಂದ ಪರಾರಿಯಾಗಿದ್ದಾರೆ.
ಪಟಿಯಾಲದ ಸನೂರ್ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕರನ್ನು ಸ್ಥಳೀಯ ಠಾಣೆಗೆ ಕರೆದೊಯ್ಯುತ್ತಿದ್ದಾಗ ಶಾಸಕರ ಸಹಾಯಕರು ಗುಂಡು ಹಾರಿಸಿ ಒಬ್ಬ ಪೊಲೀಸ್ ಅಧಿಕಾರಿಗೆ ಗಾಯಗೊಳಿಸಿದ್ದಾರೆ.
ಪಠಾಣ್ಮಜ್ರಾ ಮತ್ತೊಬ್ಬ ಅಧಿಕಾರಿಯ ಮೇಲೆ ವಾಹನ ಚಲಾಯಿಸಿ ನಂತರ ಸ್ಕಾರ್ಪಿಯೋ ಎಸ್ಯುವಿಯಲ್ಲಿ ತನ್ನ ಸಹಚರರೊಂದಿಗೆ ಪರಾರಿಯಾಗಿದ್ದಾರೆ. ಪರಾರಿಯಾಗಲು ಬಳಸಲಾದ ಫಾರ್ಚೂನರ್ ಅನ್ನು ನಂತರ ವಶಪಡಿಸಿಕೊಳ್ಳಲಾಗಿದೆ. ಪರಾರಿಯಾಗಿರುವ ಶಾಸಕನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…