ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ದೆಹಲಿ ವಿಧಾನಸಭೆ 70 ಸದಸ್ಯರನ್ನೊಳಗೊಂಡಿದ್ದು, ಮುಂದಿನ ವರ್ಷದ ಫೆಬ್ರವರಿ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ.
ಈ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನೊಂದಿಗೆ ಮೈತ್ರಿ ಮಾಡಿಕೊಂಡು ಆಮ್ ಆದ್ಮಿ ಪಕ್ಷ ಲೋಕಸಭಾ ಚುನಾವಣೆಯ ಸ್ಪರ್ಧೆಗಿಳಿದಿತ್ತು. ದೆಹಲಿಯ ಏಳು ಲೋಕಸಭಾ ಕ್ಷೇತ್ರಗಳಲ್ಲೂ ಸೋಲುವ ಮೂಲಕ ತೀವ್ರ ಹಿನ್ನಡೆ ಅನುಭವಿಸಿದ ಕಾರಣ ಈ ಬಾರಿ ಒಂಟಿಯಾಗಿ ಸ್ಪರ್ಧಿಸುವ ನಿರ್ಧಾರ ಮಾಡಿದೆ.
ಇದಕ್ಕೂ ಮುನ್ನ ಆಮ್ ಆದ್ಮಿ ಪಕ್ಷವು ಇಂಡಿಯಾ ಮೈತ್ರಿಕೂಟದ ಭಾಗವಾಗಿದ್ದು, ಸ್ವತಂತ್ರ ಸ್ಪರ್ಧೆಯಿಂದ ಮೈತ್ರಿ ಮುರಿದುಕೊಳ್ಳಲಿದೆಯಾ ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡತೊಡಗಿದೆ.
ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…
ವಸಂತಕುಮಾರ ಮೈಸೂರಮಠ, ಸಾಮಾಜಿಕ ಕಾರ್ಯಕರ್ತರು ಶ್ವಾನ ಮನುಷ್ಯನ ಅತ್ಯತ್ತಮ ಸ್ನೇಹಿತ ಎಂಬುದರಲ್ಲಿ ಸಂದೇಹವಿಲ್ಲ! ಆದರೆ ಅವು ಉಪದ್ರವಕಾರಿ ಯಾದಾಗ ಏನಾದರೂ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ…
ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…