ದೇಶ- ವಿದೇಶ

ಅಬುಧಾಬಿ-ಕೋಯಿಕ್ಕೋಡ್‌ವಿಮಾನ: ತುರ್ತು ಲ್ಯಾಂಡ್

ಅಬುಧಾಬಿ: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಇಂಜಿನ್ ವಿಫಲವಾಗಿದ್ದರಿಂದ ಏರ್ ಇಂಡಿಯಾ ವಿಮಾನವೊಂದು ಇಲ್ಲಿನ ಏರ್‌ಪೋರ್ಟ್‌ನಲ್ಲಿ ಶುಕ್ರವಾರ ತುರ್ತು ಲ್ಯಾಂಡ್ ಆಗಿದೆ. ಈ ವಿಮಾನವು ಅಬುಧಾಬಿಯಿಂದ ಕೋಯಿಕ್ಕೋಡ್‌ಗೆಹೊರಟಿತ್ತು. ಟೇಕಾಫ್ ಆಗಿ 1000  ಅಡಿ ಎತ್ತರ ಹಾರಿದ ಬಳಿಕ ಈ ಘಟನೆ ನಡೆದಿದೆ. ವಿಮಾನದಲ್ಲಿ ಅಗ್ನಿ ಕಾಣಿಸಿಕೊಂಡಿದ್ದರಿಂದ ತುರ್ತು ಭೂಸ್ಪರ್ಶ ಮಾಡಲಾಗಿತ್ತು ಎಂದು ಪ್ರಾಥಮಿಕ ವರದಿಯಲ್ಲಿ ಹೇಳಲಾಗಿತ್ತು. ಇಂಜಿನ್ ವಿಫಲವಾಗಿದ್ದರಿಂದ ಈ ರೀತಿ ಮಾಡಬೇಕಾಯಿತು ಎಂದು ಮೂಲಗಳು ಖಚಿತಪಡಿಸಿವೆ. 184 ಪ್ರಯಾಣಿಕರಿದ್ದ ಬೋಯಿಂಗ್ 737-800 ವಿಮಾನದಲ್ಲಿ ಈ ದೋಷ ಕಂಡು ಬಂದಿದ್ದು, ಎಲ್ಲಾ ಪ್ರಯಾಣಿಕರೂ ಸುರಕ್ಷಿತರಾಗಿದ್ದಾರೆ ಎಂದು ವಿಮಾನ ಸಂಸ್ಥೆಯ ವಕ್ತಾರ ಪ್ರತಿಕ್ರಿಯಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಜನಪ್ರತಿನಿಧಿಗಳಿಂದಲೇ ಕಾನೂನು ಉಲ್ಲಂಘನೆ

ರಾಜಕಾರಣಿಗಳು ಪ್ರತಿನಿತ್ಯ ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ವೈಯಕ್ತಿಕ ಪ್ರಚಾರ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಪೋಸ್ಟರ್, ಬ್ಯಾನರ್‌ಗಳನ್ನು ಅಳವಡಿಸಿ…

2 hours ago

ಓದುಗರ ಪತ್ರ: ಗಗನಕ್ಕೇರುತ್ತಿರುವ ಚಿನ್ನ, ಬೆಳ್ಳಿ ಬೆಲೆ

ಕಳೆದ ೨೫ ವರ್ಷಗಳಲ್ಲಿ ಷೇರುಪೇಟೆ ಸೇರಿದಂತೆ ಉಳಿದೆಲ್ಲ ಸ್ಥಿರಾಸ್ತಿಗಳ ಮೇಲಿನ ಹೂಡಿಕೆಗಿಂತ ಚಿನ್ನ ಮತ್ತು ಬೆಳ್ಳಿಯ ಮೇಲಿನ ಹೂಡಿಕೆ ಅತಿ…

2 hours ago

ಓದುಗರ ಪತ್ರ: ಕೆ.ಆರ್.ಆಸ್ಪತ್ರೆ ಆವರಣದಲ್ಲಿ ಕೋತಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಕೆ.ಆರ್. ಆಸ್ಪತ್ರೆಯ ಕಲ್ಲು ಬಿಲ್ಡಿಂಗ್ ಬಳಿ ಕೋತಿಗಳ ಹಾವಳಿ ಮಿತಿ ಮೀರಿದ್ದು, ರೋಗಿಗಳ ಸಂಬಂಧಿಕರು ತರುವ ಊಟ, ತಿಂಡಿ…

2 hours ago

ಓದುಗರ ಪತ್ರ: ಶ್ರೀಕಂಠೇಶ್ವರ ದೇಗುಲದಲ್ಲಿ ಹಿರಿಯ ನಾಗರಿಕರಿಗೆ ಪ್ರತ್ಯೇಕ ಸಾಲು ಇರಲಿ

ದಕ್ಷಿಣಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ದೇಶ ವಿದೇಶಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ. ಸರ್ಕಾರಿ ರಜಾ ದಿನಗಳಲ್ಲಿ ಭಕ್ತರ ಸಂಖ್ಯೆ…

2 hours ago

ರಾಜಾಸೀಟ್‌ನಲ್ಲಿ ಸ್ಥಾಪನೆಯಾಗಲಿದೆ ಫುಡ್‌ ಕೋರ್ಟ್‌

ನವೀನ್ ಡಿಸೋಜ ಖಾಸಗಿ ಸಹಭಾಗಿತ್ವದಲ್ಲಿ ಆರಂಭಕ್ಕೆ ಸಚಿವ ಸಂಪುಟದಲ್ಲಿ ಒಪ್ಪಿಗೆ; ಟ್ರಾಫಿಕ್ ಕಿರಿಕಿರಿಗೂ ಕಡಿವಾಣ ಮಡಿಕೇರಿ: ನಗರದ ರಾಜಾಸೀಟ್ ಆವರಣದಲ್ಲಿ…

2 hours ago

ಜಲಾಶಯಗಳ ಹಿನ್ನೀರಿನಲ್ಲಿ ರಿವರ್ ಟರ್ನ್ ಪಕ್ಷಿಗಳ ಕಲರವ

ಮಂಜು ಕೋಟೆ ಕೋಟೆ: ಹಿಮಾಲಯ, ಇನ್ನಿತರ ಪ್ರದೇಶಗಳಿಂದ ವಲಸೆ ಬಂದಿರುವ ಹಕ್ಕಿಗಳು; ಪರಿಸರ ಪ್ರಿಯರಲ್ಲಿ ಸಂತ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿರುವ ಜಲಾಶಯಗಳ…

2 hours ago