ಅಬುಧಾಬಿ: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಇಂಜಿನ್ ವಿಫಲವಾಗಿದ್ದರಿಂದ ಏರ್ ಇಂಡಿಯಾ ವಿಮಾನವೊಂದು ಇಲ್ಲಿನ ಏರ್ಪೋರ್ಟ್ನಲ್ಲಿ ಶುಕ್ರವಾರ ತುರ್ತು ಲ್ಯಾಂಡ್ ಆಗಿದೆ. ಈ ವಿಮಾನವು ಅಬುಧಾಬಿಯಿಂದ ಕೋಯಿಕ್ಕೋಡ್ಗೆಹೊರಟಿತ್ತು. ಟೇಕಾಫ್ ಆಗಿ 1000 ಅಡಿ ಎತ್ತರ ಹಾರಿದ ಬಳಿಕ ಈ ಘಟನೆ ನಡೆದಿದೆ. ವಿಮಾನದಲ್ಲಿ ಅಗ್ನಿ ಕಾಣಿಸಿಕೊಂಡಿದ್ದರಿಂದ ತುರ್ತು ಭೂಸ್ಪರ್ಶ ಮಾಡಲಾಗಿತ್ತು ಎಂದು ಪ್ರಾಥಮಿಕ ವರದಿಯಲ್ಲಿ ಹೇಳಲಾಗಿತ್ತು. ಇಂಜಿನ್ ವಿಫಲವಾಗಿದ್ದರಿಂದ ಈ ರೀತಿ ಮಾಡಬೇಕಾಯಿತು ಎಂದು ಮೂಲಗಳು ಖಚಿತಪಡಿಸಿವೆ. 184 ಪ್ರಯಾಣಿಕರಿದ್ದ ಬೋಯಿಂಗ್ 737-800 ವಿಮಾನದಲ್ಲಿ ಈ ದೋಷ ಕಂಡು ಬಂದಿದ್ದು, ಎಲ್ಲಾ ಪ್ರಯಾಣಿಕರೂ ಸುರಕ್ಷಿತರಾಗಿದ್ದಾರೆ ಎಂದು ವಿಮಾನ ಸಂಸ್ಥೆಯ ವಕ್ತಾರ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…