ಅಬುಧಾಬಿ: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಇಂಜಿನ್ ವಿಫಲವಾಗಿದ್ದರಿಂದ ಏರ್ ಇಂಡಿಯಾ ವಿಮಾನವೊಂದು ಇಲ್ಲಿನ ಏರ್ಪೋರ್ಟ್ನಲ್ಲಿ ಶುಕ್ರವಾರ ತುರ್ತು ಲ್ಯಾಂಡ್ ಆಗಿದೆ. ಈ ವಿಮಾನವು ಅಬುಧಾಬಿಯಿಂದ ಕೋಯಿಕ್ಕೋಡ್ಗೆಹೊರಟಿತ್ತು. ಟೇಕಾಫ್ ಆಗಿ 1000 ಅಡಿ ಎತ್ತರ ಹಾರಿದ ಬಳಿಕ ಈ ಘಟನೆ ನಡೆದಿದೆ. ವಿಮಾನದಲ್ಲಿ ಅಗ್ನಿ ಕಾಣಿಸಿಕೊಂಡಿದ್ದರಿಂದ ತುರ್ತು ಭೂಸ್ಪರ್ಶ ಮಾಡಲಾಗಿತ್ತು ಎಂದು ಪ್ರಾಥಮಿಕ ವರದಿಯಲ್ಲಿ ಹೇಳಲಾಗಿತ್ತು. ಇಂಜಿನ್ ವಿಫಲವಾಗಿದ್ದರಿಂದ ಈ ರೀತಿ ಮಾಡಬೇಕಾಯಿತು ಎಂದು ಮೂಲಗಳು ಖಚಿತಪಡಿಸಿವೆ. 184 ಪ್ರಯಾಣಿಕರಿದ್ದ ಬೋಯಿಂಗ್ 737-800 ವಿಮಾನದಲ್ಲಿ ಈ ದೋಷ ಕಂಡು ಬಂದಿದ್ದು, ಎಲ್ಲಾ ಪ್ರಯಾಣಿಕರೂ ಸುರಕ್ಷಿತರಾಗಿದ್ದಾರೆ ಎಂದು ವಿಮಾನ ಸಂಸ್ಥೆಯ ವಕ್ತಾರ ಪ್ರತಿಕ್ರಿಯಿಸಿದ್ದಾರೆ.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…