ರಾಣಿಪೇಟೆ: ಕೆಎಸ್ಆರ್ಟಿಸಿ ಬಸ್ ಮತ್ತು ಕ್ಯಾಂಟರ್ ನಡುವಿನ ಸಂಭವಿಸಿದ ಭೀಕರ ಅಪಘಾತದಲ್ಲಿ ಕ್ಯಾಂಟರ್ನಲ್ಲಿದ್ದ ನಾಲ್ವರು ಹಾಗೂ ಬಸ್ ಚಾಲಕ ಸೇರಿ ಐವರು ಮೃತಪಟ್ಟಿರುವ ಘಟನೆ ತಮಿಳುನಾಡಿನ ರಾಣಿಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್, ಕೃಷ್ಣಪ್ಪ ಎಂಬುವವರು ಮೃತಪಟ್ಟಿದ್ದು, ನಲ್ಲೂರು ಗ್ರಾಮದ ಸರಸ್ವತಮ್ಮ ಎಂಬುವವರ ಸ್ಥಿತಿ ಗಂಭೀರವಾಗಿದೆ. ಮೃತಪಟ್ಟವರ ಪೈಕಿ ನಾಲ್ವರು ಕೋಲಾರ ಮೂಲದವರು ಎಂಬುದಾಗಿ ತಿಳಿದು ಬಂದಿದೆ.
ಮುಳಬಾಗಿಲು ತಾಲೂಕಿನ ನಲ್ಲೂರು ಗ್ರಾಮದ 50 ಮಂದಿ ಭಕ್ತರು ಕೆಎಸ್ಆರ್ಟಿಸಿ ಬಸ್ನಲ್ಲಿ ತಮಿಳುನಾಡಿನ ಮೇಳ್ಮರವತ್ತೂರು ಓಂ ಶಕ್ತಿ ದೇವಾಲಯಕ್ಕೆ ಪ್ರವಾಸ ಹೋಗಿ ವಾಪಸ್ಸ ಬರುತ್ತಿದ್ದರು. ಈ ವೇಳೆ ಶ್ರೀನಿವಾಸಪುರ ತಾಲೂಕು ಸೀಗೆಹಳ್ಳಿ ಗ್ರಾಮದಿಂದ ಚೆನ್ನೈಗೆ ತರಕಾರಿ ತುಂಬಿಕೊಂಡು ಹೋಗುತ್ತಿದ್ದ ಕ್ಯಾಂಟರ್ ಮತ್ತು ಕೆಎಸ್ಆರ್ಟಿಸಿ ನಡುವೆ ಅಪಘಾತ ಸಂಭವಿಸಿದೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…