ರಾಣಿಪೇಟೆ: ಕೆಎಸ್ಆರ್ಟಿಸಿ ಬಸ್ ಮತ್ತು ಕ್ಯಾಂಟರ್ ನಡುವಿನ ಸಂಭವಿಸಿದ ಭೀಕರ ಅಪಘಾತದಲ್ಲಿ ಕ್ಯಾಂಟರ್ನಲ್ಲಿದ್ದ ನಾಲ್ವರು ಹಾಗೂ ಬಸ್ ಚಾಲಕ ಸೇರಿ ಐವರು ಮೃತಪಟ್ಟಿರುವ ಘಟನೆ ತಮಿಳುನಾಡಿನ ರಾಣಿಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್, ಕೃಷ್ಣಪ್ಪ ಎಂಬುವವರು ಮೃತಪಟ್ಟಿದ್ದು, ನಲ್ಲೂರು ಗ್ರಾಮದ ಸರಸ್ವತಮ್ಮ ಎಂಬುವವರ ಸ್ಥಿತಿ ಗಂಭೀರವಾಗಿದೆ. ಮೃತಪಟ್ಟವರ ಪೈಕಿ ನಾಲ್ವರು ಕೋಲಾರ ಮೂಲದವರು ಎಂಬುದಾಗಿ ತಿಳಿದು ಬಂದಿದೆ.
ಮುಳಬಾಗಿಲು ತಾಲೂಕಿನ ನಲ್ಲೂರು ಗ್ರಾಮದ 50 ಮಂದಿ ಭಕ್ತರು ಕೆಎಸ್ಆರ್ಟಿಸಿ ಬಸ್ನಲ್ಲಿ ತಮಿಳುನಾಡಿನ ಮೇಳ್ಮರವತ್ತೂರು ಓಂ ಶಕ್ತಿ ದೇವಾಲಯಕ್ಕೆ ಪ್ರವಾಸ ಹೋಗಿ ವಾಪಸ್ಸ ಬರುತ್ತಿದ್ದರು. ಈ ವೇಳೆ ಶ್ರೀನಿವಾಸಪುರ ತಾಲೂಕು ಸೀಗೆಹಳ್ಳಿ ಗ್ರಾಮದಿಂದ ಚೆನ್ನೈಗೆ ತರಕಾರಿ ತುಂಬಿಕೊಂಡು ಹೋಗುತ್ತಿದ್ದ ಕ್ಯಾಂಟರ್ ಮತ್ತು ಕೆಎಸ್ಆರ್ಟಿಸಿ ನಡುವೆ ಅಪಘಾತ ಸಂಭವಿಸಿದೆ.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…