Mysore
21
clear sky

Social Media

ಮಂಗಳವಾರ, 13 ಜನವರಿ 2026
Light
Dark

ಕುಲ್ಗಾಮ್‌ನಲ್ಲಿ ಮೂರು ಬಸ್‌ಗಳ ನಡುವೆ ಅಪಘಾತ: ಹಲವರು ಅಮರನಾಥ ಯಾತ್ರಿಕರಿಗೆ ಗಾಯ

Accident between three buses in Kulgam: Several Amarnath pilgrims injured

ಶ್ರೀನಗರ: ಮೂರು ಬಸ್‌ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ 10ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ನಡೆದಿದೆ.

ಗಾಯಾಳು ಯಾತ್ರಿಕರನ್ನು ಚಿಕಿತ್ಸೆಗಾಗಿ ಶ್ರೀನಗರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಲ್ಲಾ ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅಮರನಾಥ ಯಾತ್ರೆಗಾಗಿ ಬೇಸ್‌ ಕ್ಯಾಂಪ್‌ಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಉಳಿದ ಪ್ರಯಾಣಿಕರಿಗೆ ಮೀಸಲು ಬಸ್‌ ವ್ಯವಸ್ಥೆ ಕಲ್ಪಿಸಲಾಗಿದ್ದು, ಪ್ರಯಾಣ ಮುಂದುವರಿಸಿದ್ದಾರೆ.

Tags:
error: Content is protected !!