Accident between three buses in Kulgam: Several Amarnath pilgrims injured
ಶ್ರೀನಗರ: ಮೂರು ಬಸ್ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ 10ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದಿದೆ.
ಗಾಯಾಳು ಯಾತ್ರಿಕರನ್ನು ಚಿಕಿತ್ಸೆಗಾಗಿ ಶ್ರೀನಗರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಲ್ಲಾ ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅಮರನಾಥ ಯಾತ್ರೆಗಾಗಿ ಬೇಸ್ ಕ್ಯಾಂಪ್ಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಉಳಿದ ಪ್ರಯಾಣಿಕರಿಗೆ ಮೀಸಲು ಬಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಪ್ರಯಾಣ ಮುಂದುವರಿಸಿದ್ದಾರೆ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…