ಹೈದರಾಬಾದ್: ಪುಷ್ಪ-2 ಪ್ರೀಮಿಯರ್ ವೇಳೆ ಕಾಲ್ತುಳಿತ ಪ್ರಕರಣ ಸಂಬಂಧ ನಟ ಅಲ್ಲು ಅರ್ಜುನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈದರಾಬಾದ್ ನಾಂಪಲ್ಲಿ ಹೈಕೋರ್ಟ್ ಜನವರಿ.3ಕ್ಕೆ ಮುಂದೂಡಿಕೆ ಮಾಡಿದೆ.
ಮಧ್ಯಂತರ ಬೇಲ್ನಲ್ಲಿದ್ದ ನಟ ಅಲ್ಲು ಅರ್ಜುನ್ ಅವರು ರೆಗ್ಯುಲರ್ ಜಾಮೀನು ನೀಡುವುದಾಗಿ ಹೈದರಾಬಾದ್ ನಾಂಪಲ್ಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಇಂದು ಅಲ್ಲು ಅರ್ಜುನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಜನವರಿ.3ಕ್ಕೆ ಮತ್ತೊಮ್ಮೆ ವಿಚಾರಣೆ ನಡೆಸುವುದಾಗಿ ಹೇಳಿದೆ.
ಡಿಸೆಂಬರ್.4ರಂದು ಪುಷ್ಪ-2 ಪ್ರೀಮಿಯರ್ ವೇಳೆ ಥಿಯೇಟರ್ನಲ್ಲಿ ಮಹಿಳೆ ರೇವತಿ ಎಂಬುವವರು ಕಾಲ್ತುಳಿತದಿಂದ ಸಾವನ್ನಪ್ಪಿದ್ದರು.
ಘಟನೆ ನಡೆದ ಬಳಿಕ ನಟ ಅಲ್ಲು ಅರ್ಜುನ್ ವಿರುದ್ಧ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಡಿಸೆಂಬರ್.13ರಂದು ಚಿಕ್ಕಡಪಲ್ಲಿ ಪೊಲೀಸರು ಅಲ್ಲು ಅರ್ಜುನ್ರನ್ನು ಬಂಧಿಸಿದ್ದರು. ಬಳಿಕ ಅಲ್ಲು ಅರ್ಜುನ್ಗೆ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…